Webdunia - Bharat's app for daily news and videos

Install App

ಗೋಲಿ ಆಡಲು ಬಾರದ ಗೆಳೆಯನನ್ನು ಕೊಲೆ ಮಾಡಿದ ಆರೋಪಿಗಳು ಅರೆಸ್ಟ್!

Webdunia
ಶುಕ್ರವಾರ, 13 ಜುಲೈ 2018 (12:57 IST)
ಆತ ತನ್ನ ಪಾಡಿಗೆ ತಾನಿದ್ದ. ಗೆಳೆಯರು ಗೋಲಿ ಆಡೋಣ ಬಾ ಕಣೋ ಎಂದು ಕರೆದಿದ್ದಾರೆ. ಆದರೆ ಆತ ಊಹೂಂ... ನಾನು ಬರೋದಿಲ್ಲ ಅಂತ ಹೇಳಿದ್ದಾನೆ. ಸುಮ್ಮನೆ ಹೋಗಿ ಗೋಲಿ ಆಡಿದ್ದರೆ ಆತನ ಪ್ರಾಣ ಬಹುಶಃ ಉಳಿಯುತ್ತಿತ್ತೇನೋ? ಆದರೆ ಗೋಲಿ ಆಡಲು ನಿರಾಕರಿಸಿದ್ದರಿಂದ ಕೊಲೆಯಾಗಿ ಬಿಟ್ಟ. ಇದೀಗ ಕೊಲೆಗಾರರರು ಅಂದರ್ ಆಗಿದ್ದಾರೆ.

ಗೋಲಿ ಆಡಲು ನಿರಾಕರಣೆ ಮಾಡಿದ್ದಕ್ಕೆ ಸ್ನೇಹಿತನನ್ನೆ ಕೊಲೆ‌ ಮಾಡಿದ್ದ ಪಾಪಿ ಸ್ನೇಹಿತರಿಬ್ಬರನ್ನು
24 ಗಂಟೆಯಲ್ಲಿ ಬಂಧಿಸುವಲ್ಲಿ ದಾವಣಗೆರೆ ಪೊಲೀಸರು ಯಶಸ್ವಿಯಾಗಿದ್ದಾರೆ. ಅಶೋಕ್(23), ಶಿಲ್ಪಾಚಾರಿ(22)
ಬಂಧಿತರ ಆರೋಪಿಗಳು ಎನ್ನಲಾಗಿದೆ. ದಾವಣಗೆರೆ ನಗರದ ಪಿಬಿ ರಸ್ತೆ ಪ್ರೀತಂ ಬಾರ್ ಎದುರಿಗೆ ವಿನೋಬನಗರ ನಿವಾಸಿ
ಭರತ್(25) ಕೊಲೆಯಾಗಿದ್ದ.

ಘಟನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಶೀಘ್ರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments