Select Your Language

Notifications

webdunia
webdunia
webdunia
webdunia

ಹರಿಪ್ರಸಾದರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿ- ಮುತಾಲಿಕ್

Arrest
ಕಾಂಗ್ರೆಸ್‌ ಮುಖಂಡ ಬಿ.ಕೆ. ಹರಿಪ್ರಸಾದ ಹೇಳಿಕೆ ಖಂಡನೀಯ. ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ದೇವಸ್ಥಾನ ನಿರ್ಮಾಣವಾಗುತ್ತಿರುವುದು ಕಾಂಗ್ರೆಸ್‌ಗೆ ಹೊಟ್ಟೆ ಉರಿ ಹೆಚ್ಚಿಸಿದೆ. ಎಲ್ಲೊ ಇವರಿಗೆ ಮಾಹಿತಿ ಸಿಕ್ಕಿದೆ. ತಕ್ಷಣ ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದರು ಆಗ್ರಹಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಒನ್‌ಪ್ಲಸ್ ಮೊಬೈಲ್‌ ಬ್ಲಾಸ್ಟ್‌, ಯುವಕನ ತೊಡೆ ಊಸ್ಟ್!