Webdunia - Bharat's app for daily news and videos

Install App

ದೇಶದ್ರೋಹಿಗಳನ್ನು ಬಂಧಿಸಲು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯ

Webdunia
ಗುರುವಾರ, 18 ಆಗಸ್ಟ್ 2016 (12:23 IST)
ಬೆಂಗಳೂರಿನಲ್ಲಿ ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶ ವಿರೋಧಿ ಘೋಷಣೆ ಕೂಗಿರುವ ದೇಶದ್ರೋಹಿಗಳನ್ನು ಕೂಡಲೇ ಬಂಧಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
 
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ವಲಸಿಗರಿದ್ದಾರೆ. ರಾಜ್ಯದಲ್ಲಿ ದೇಶ ವಿರೋಧಿ ಅಲೆ ಇದೆ. ದೇಶದ್ರೋಹಿಗಳು ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ್ದರೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಗೃಹ ಖಾತೆ ಸಚಿವ ಜಿ.ಪರಮೇಶ್ವರ್ ಮೌನವಹಿಸಿರುವುದು ಏಕೆ ಎಂದು ಪ್ರಶ್ನಿಸಿದರು.
 
ಬೆಂಗಳೂರಿನ ವಸಂತನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜ್‌ನಲ್ಲಿ ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾ ಸಂಸ್ಥೆ 'ಬ್ರೋಕನ್ ಫ್ಯಾಮಿಲೀಸ್' ಹೆಸರಿನ ಕಾರ್ಯಾಗಾರ ಆಯೋಜಿಸಿತ್ತು. ಈ ಕಾರ್ಯಾಗಾರದಲ್ಲಿ ಸೇನೆ ಮತ್ತು ಕಾಶ್ಮೀರಿಗಳ ಕುರಿತು ಚರ್ಚೆಗೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಕೆಲ ದೇಶದ್ರೋಹಿಗಳು ಭಾರತೀಯ ಸೇನೆಯ ವಿರುದ್ಧ ಘೋಷಣೆ ಕೂಗಿದ್ದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam Attack: ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್: ಪತ್ನಿ ಜೊತೆ ಖುಷಿಯಾಗಿದ್ದ ಕೊನೆಯ ಕ್ಷಣ

Pahalgam Terror Attack:ಮೃತ ಕನ್ನಡಿಗರ ಕುಟುಂಬಕ್ಕೆ ₹10 ಲಕ್ಷ ಪರಿಹಾರ

Terror Attack: ಪ್ರವಾಸಿಗರ ಮೇಲಿನ ದಾಳಿಗೆ ರೊಚ್ಚಿಗೆದ್ದ ಶಾರುಖ್ ಖಾನ್‌, ಪೋಸ್ಟ್ ಮಾಡಿ ಹೀಗಂದ್ರು

Terror Attack, 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

Terror Attack: ಉಗ್ರರ ವಿರುದ್ಧ ರಾಜಿಯಿಲ್ಲದ ನಿರ್ಧಾರ ಕೈಗೊಳ್ಳುತ್ತೇವೆ, ರಾಜನಾಥ್ ಸಿಂಗ್‌ ತಿರುಗೇಟು

ಮುಂದಿನ ಸುದ್ದಿ
Show comments