Webdunia - Bharat's app for daily news and videos

Install App

ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ ಆರೋಪಿ ಬಂಧಿಸುವಂತೆ ಆಗ್ರಹ

Webdunia
ಶನಿವಾರ, 18 ಡಿಸೆಂಬರ್ 2021 (17:28 IST)
ಬೆಳಗಾವಿಯಲ್ಲಿ ನಿನ್ನೆ ತಡರಾತ್ರಿ ಎಂಇಎಸ್ ಪುಂಡರು ಪುಂಡಾಟಿಕೆ ಮೆರೆದಿದ್ದು, ಈ ಹಿನ್ನೆಲೆ ಕುಂದಾನಗರಿಯಲ್ಲಿ ಬಿಗುವಿನ ವಾತಾವಾರಣ ನಿರ್ಮಾಣವಾಗಿದೆ. MES ಪುಂಡರ ಈ ಪುಂಡಾಟಿಕೆಗೆ ಇಡೀ ರಾಜ್ಯವೇ ತೀವ್ರ ಆಕ್ರೋಶ ಹೊರ ಹಾಕುತ್ತಿದ್ದು, ಇದೀಗ ಇಂಥಾ ಪುಂಡಾಟವನ್ನು ಯಾರೂ ಸಹಿಸಲು ಸಾಧ್ಯವಿಲ್ಲ ಎಂದು MES ಪುಂಡಾಟಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆಕ್ರೋಶ ಹೊರಹಾಕಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಇಂಥಾ ಪುಂಡಾಟವನ್ನು ಯಾರೂ ಸಹಿಸಲು ಸಾಧ್ಯವಿಲ್ಲ, ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನ ಮಾಡಿದ್ದು ಖಂಡನೀಯವಾಗಿದೆ. ಎಂಇಎಸ್ನ ಕನ್ನಡದ್ರೋಹಿ, ನಾಡದ್ರೋಹಿ ಕೃತ್ಯ ಶಿಕ್ಷಾರ್ಹವಾಗಿದೆ. ಇಂಥಾ ಪುಂಡರನ್ನು ಅರೆಸ್ಟ್ ಮಾಡಿ ಜೈಲಿಗೆ ತಳ್ಳಬೇಕು ಎಂದು MES ಪುಂಡಾಟಕ್ಕೆ ಡಿಕೆಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments