ನಿವೇಶನ ಕೊಡಿಸೋದಾಗಿ ಕೋಟ್ಯಂತರ ಹಣ ವಂಚಿಸಿದ ಭೂಪ ಅರೆಸ್ಟ್

Webdunia
ಬುಧವಾರ, 7 ಆಗಸ್ಟ್ 2019 (16:36 IST)
ನಿವೇಶನ ಕೊಡಿಸೋದಾಗಿ ಜನರಿಗೆ ಮಕ್ಮಲ್ ಟೋಪಿ ಹಾಕಿ ಕೋಟ್ಯಂತರ ರೂಪಾಯಿ ವಂಚಿಸಿದ ಪರಾರಿಯಾಗಿದ್ದ ಭೂಪನೊಬ್ಬ ಕೊನೆಗೆ ಅರೆಸ್ಟ್ ಆಗಿದ್ದಾನೆ.

ನಿವೇಶನ ಕೊಡಿಸುವುದಾಗಿ ಹೇಳಿ ಪೊಲೀಸರು ಸೇರಿದಂತೆ ಸುಮಾರು 40 ಕ್ಕೂ ಜನರಿಗೆ ವಂಚನೆ ಮಾಡಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗ ನಗರದ ಬಿ.ಎಲ್.ಗೌಡ ಬಡಾವಣೆಯ ಸಿದ್ದೇಶ್ ಬಂಧಿತ ಆರೋಪಿ. ಈತ ನಗರದ ಡಿಎಆರ್ ಪೊಲೀಸರು ಸೇರಿದಂತೆ ಸಾರ್ವಜನಿಕರಿಂದ ಹಣ ಪಡೆದು ಕಡಿಮೆ ದರದಲ್ಲಿ ಹಲವೆಡೆ ಬಡಾವಣೆ ನಿರ್ಮಿಸುತ್ತಿರುವುದಾಗಿ ಹೇಳಿದ್ದ.  ನಿವೇಶನ ಕೊಡಿಸುವುದಾಗಿ ಹೇಳಿ 2014 ರಿಂದ ಸುಮಾರು ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣ ಸಂಗ್ರಹಿಸಿ ನಂತರ ಪರಾರಿಯಾಗಿದ್ದ.

ಸತೀಶ್ ಎಂಬುವವರು ನೀಡಿದ ದೂರಿನನ್ವಯ ನಗರ ಪೊಲೀಸ್ ಠಾಣೆಯ ಪೊಲೀಸರು ದೂರು ದಾಖಲಿಸಿ ಸಿದ್ದೇಶನನ್ನು ಬಂಧಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಡುಪಿ: ಅಕ್ರಮ ಶಿಶು ದತ್ತು, ಕಳ್ಳಸಾಗಣೆ ಪ್ರಕರಣ, ವೈದ್ಯ, ದಂಪತಿ, ವ್ಯಕ್ತಿಯ ಬಂಧನ

ಇದೇ 25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್‌ಖಾನ್‌

ಅಬ್ಬಾ… ಮೂರು ವಾರಗಳ ಹಿಂದೆ ನಾಪತ್ತೆಯಾಗಿದ್ದ ನಾಯಿ ಹುಡುಕಿ ಕೊಟ್ಟವರಿಗೆ ಸಿಕ್ಕ ಬಹುಮಾನ ಮೊತ್ತ ಇಷ್ಟೊಂದಾ…

ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲು ತೇಜಸ್ವಿ ಸೂರ್ಯ ಆಗ್ರಹ

ಈಶ್ವರಪ್ಪ ಎಚ್ಚರಿಕೆಯಿಂದ ನಾಲಿಗೆ ಬಿಗಿ ಹಿಡಿದು ಮಾತನಾಡಲಿ: ಬಿಸಿ ಪಾಟೀಲ್ ಗರಂ

ಮುಂದಿನ ಸುದ್ದಿ
Show comments