Webdunia - Bharat's app for daily news and videos

Install App

ನಿವೇಶನ ಕೊಡಿಸೋದಾಗಿ ಕೋಟ್ಯಂತರ ಹಣ ವಂಚಿಸಿದ ಭೂಪ ಅರೆಸ್ಟ್

Webdunia
ಬುಧವಾರ, 7 ಆಗಸ್ಟ್ 2019 (16:36 IST)
ನಿವೇಶನ ಕೊಡಿಸೋದಾಗಿ ಜನರಿಗೆ ಮಕ್ಮಲ್ ಟೋಪಿ ಹಾಕಿ ಕೋಟ್ಯಂತರ ರೂಪಾಯಿ ವಂಚಿಸಿದ ಪರಾರಿಯಾಗಿದ್ದ ಭೂಪನೊಬ್ಬ ಕೊನೆಗೆ ಅರೆಸ್ಟ್ ಆಗಿದ್ದಾನೆ.

ನಿವೇಶನ ಕೊಡಿಸುವುದಾಗಿ ಹೇಳಿ ಪೊಲೀಸರು ಸೇರಿದಂತೆ ಸುಮಾರು 40 ಕ್ಕೂ ಜನರಿಗೆ ವಂಚನೆ ಮಾಡಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗ ನಗರದ ಬಿ.ಎಲ್.ಗೌಡ ಬಡಾವಣೆಯ ಸಿದ್ದೇಶ್ ಬಂಧಿತ ಆರೋಪಿ. ಈತ ನಗರದ ಡಿಎಆರ್ ಪೊಲೀಸರು ಸೇರಿದಂತೆ ಸಾರ್ವಜನಿಕರಿಂದ ಹಣ ಪಡೆದು ಕಡಿಮೆ ದರದಲ್ಲಿ ಹಲವೆಡೆ ಬಡಾವಣೆ ನಿರ್ಮಿಸುತ್ತಿರುವುದಾಗಿ ಹೇಳಿದ್ದ.  ನಿವೇಶನ ಕೊಡಿಸುವುದಾಗಿ ಹೇಳಿ 2014 ರಿಂದ ಸುಮಾರು ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣ ಸಂಗ್ರಹಿಸಿ ನಂತರ ಪರಾರಿಯಾಗಿದ್ದ.

ಸತೀಶ್ ಎಂಬುವವರು ನೀಡಿದ ದೂರಿನನ್ವಯ ನಗರ ಪೊಲೀಸ್ ಠಾಣೆಯ ಪೊಲೀಸರು ದೂರು ದಾಖಲಿಸಿ ಸಿದ್ದೇಶನನ್ನು ಬಂಧಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ಥರಾ ಪ್ರತಾಪ್ ಸಿಂಹ ಮೊಬೈಲ್ ನೋಡಿದ್ರೆ ಜೈಲಿಗೇ ಹಾಕ್ಬೇಕಾಗುತ್ತೆ: ಎಂ ಲಕ್ಷ್ಮಣ

ಮದರಸಾ ಗುರುಗಳಿಗೆ ಕನ್ನಡ, ಅಲ್ಪಸಂಖ್ಯಾತರ ಸಾಮೂಹಿಕ ಮದುವೆಗೆ 50000 ಕೊಡ್ತೇವೆ: ಜಮೀರ್ ಅಹ್ಮದ್

ಆರ್ ಅಶೋಕ್ ಗೆ ಬೆಂಡೆತ್ತಿದ್ದ ಸಿಎಂ ಸಿದ್ದರಾಮಯ್ಯ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಮುಂದಿನ ಸುದ್ದಿ
Show comments