Webdunia - Bharat's app for daily news and videos

Install App

ಮದುವೆಗೆ ಮುಂಚೆ ಸೆಟಲ್ ಆಗಲು ಈ ಪ್ರೇಮಿಗಳು ಮಾಡುತ್ತಿದ್ದದ್ದೇನು ಗೊತ್ತಾ?

Webdunia
ಶುಕ್ರವಾರ, 13 ಡಿಸೆಂಬರ್ 2019 (10:57 IST)
ಬೆಂಗಳೂರು : ಮದುವೆಗೆ ಮುಂಚೆ ಸೆಟಲ್ ಆಗಲು ಸರಗಳ್ಳತನ ಮಾಡುತ್ತಿದ್ದ ಪ್ರೇಮಿಗಳಿಬ್ಬರನ್ನು ಚಂದ್ರಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ.


ಹರೀಶ್ ಮತ್ತು ಭೂಮಿ ಪೊಲೀಸರ ಅತಿಥಿಯಾದ ಪ್ರೇಮಿಗಳು, ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ ಇವರು ಮದುವೆಯಾಗಲು ಹಣಕ್ಕಾಗಿ ಸರಗಳ್ಳತನ ಮಾಡಲು ಶುರು ಮಾಡಿದರು. ಬಳಿಕ ಮದುವೆಗೆ ಮುಂಚೆ ಸೆಟಲ್ ಆಗಬೇಕೆಂದು ನಿರ್ಧರಿಸಿ ಈ ಕಸುಬನ್ನು  ಮುಂದುವರಿಸಿ ಅಡ್ರಾಸ್ ಕೇಳುವ ನೆಪದಲ್ಲಿ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಕಸಿದು ಪರಾರಿಯಾಗುತ್ತಿದ್ದರು.

 

ಈ ಬಗ್ಗೆ ಚಂದ್ರಲೇಔಟ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನಲೆಯಲ್ಲಿ ಸಿಸಿಟಿವಿ ಆಧಾರದ ಮೇಲೆ ತನಿಖೆ ಆರಂಭಿಸಿದ ಪೊಲೀಸರು ಇದೀಗ ಇವರಿಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments