Webdunia - Bharat's app for daily news and videos

Install App

7 ಮಂದಿ ಆರೋಪಿಗಳ ಬಂಧನ

Webdunia
ಸೋಮವಾರ, 28 ನವೆಂಬರ್ 2022 (16:46 IST)
ರೌಡಿಶೀಟರ್ ಮೇಲೆ ಕಲ್ಲಿನಿಂದ ದಾಳಿ ನಡೆದು ಸಾವನ್ನಪ್ಪಿರುವ ಘಟನೆ  ಭಾನುವಾರ ಮಂಡ್ಯ ಜಿಲ್ಲೆಯ ಕೆ.ಎಂ ದೊಡ್ಡಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ರೌಡಿ ಶೀಟರ್ ಅರುಣ್ ಅಲಿಯಾಸ್ ಕಪ್ಪೆ ಎಂಬ ವ್ಯಕ್ತಿ ಮೃತ ದುರ್ದೈವಿ. ಕನ್ನಡ ರಾಜ್ಯೋತ್ಸವದ ವೇಳೆ ಸ್ಥಳೀಯ ಶಾಸಕ ಡಿ.ಸಿ ತಮ್ಮಣ್ಣರ ಫೋಟೊ ಹಾಕದೆ ಇರೋದನ್ನ ಪ್ರಶ್ನಿಸಿದ್ದ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಜಗಳವಾಗಿತ್ತು. ಆರೋಪಿಗಳಾದ ದೊಡ್ಡಯ್ಯ, ದೇವರಾಜ್, ಅಭಿ, ಗಜ, ಬೆಲ್ಲ ರಾಘು, ಎಂಬುವವರು ಅರುಣ್ ಮೇಲೆ ದೊಣ್ಣೆ ಕಲ್ಲಿನಿಂದ ದಾಳಿ ನಡೆಸಿದ್ದರು. ಇದರಿಂದ ತೀವ್ರ  ಹಲ್ಲೆಗೊಳಗಾಗಿದ್ದ ಅರುಣ್ ನನ್ನು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಆರೋಪಿಗಳು ಮತ್ತೆ ದಾಳಿ ನಡೆಸಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಅರುಣ್ ಸಾವನ್ನಪ್ಪಿದ್ದಾನೆ. ಕೆ.ಎಂ ದೊಡ್ಡಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು,ಸದ್ಯ  ಪೋಲೀಸರು ಈ ಪ್ರಕರಣ ಸಂಬಂಧ 7 ಮಂದಿ ಆರೋಪಿಗಳನ್ನು ಪೊಲಿಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ನನ್ನನ್ನು ನಾನು ದ್ವೇಷಿಸುತ್ತೇನೆ, ನಾನು ಸೋತವನು: ಹೀಲಿಯಂ ಅನಿಲ ಸೇವಿಸಿ ಸಿಎ ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments