Webdunia - Bharat's app for daily news and videos

Install App

ಕ್ವಾರ್ಟರ್‌ ಎಣ್ಣೆಗಾಗಿ ಬೈಕ್ ಕದಿಯುತ್ತಿದ್ದ ಕುಡುಕ ಕಳ್ಳನ ಬಂಧನ

Webdunia
ಭಾನುವಾರ, 5 ನವೆಂಬರ್ 2023 (16:00 IST)
ಎಣ್ಣೆಗಾಗಿ ಬೈಕ್ ಕದಿಯುತ್ತಿದ್ದ ಕುಡುಕ ಖತರ್ನಾಕ್ ಕಳ್ಳ ಲಕ್ಷ್ಮಣ್ ಎಂಬ ಆರೋಪಿಯನ್ನ ಬಂಧಿಸಿದ್ದಾರೆ.ದಿನ ಮದ್ಯ ಸೇವಿಸಬೇಕೆಂದು‌ ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡಿದ್ದ.ಒಂದು ಕ್ವಾರ್ಟರ್ ಎಣ್ಣೆಗಾಗಿ ಕದ್ದು ಅಪಾಚಿ ಬೈಕ್ ಮಾರಿದ್ದ,ಮದ್ಯ ಸೇವಿಸಲು ಬೈಕ್ ಕದ್ದು ಬ್ಯಾಟರಿಯನ್ನ ಅಸಾಮಿ ಮಾರುತ್ತಿದ್ದ .ಒಂದು ಠಾಣಾ ವ್ಯಾಪ್ತಿಯಲ್ಲಿ  ಕದ್ದು ಮತ್ತೊಂದು ಠಾಣಾ ವ್ಯಾಪ್ತಿಯಲ್ಲಿ ಬೈಕ್ ಬಿಟ್ಟು ಹೋಗುತ್ತಿದ್ದ.ಬೈಕ್ ನ ಬ್ಯಾಟರಿ, ಟೈರ್ ತೆಗೆದುಕೊಂಡು ಬೈಕ್ ಅಲ್ಲೇ ಬಿಟ್ಟು ಪರಾರಿಯಾಗುತ್ತಿದ್ದ.
 
ಕೆಲ ತಿಂಗಳ ಹಿಂದೆ ಪೊಲೀಸರ ಕೈಗೆ ಲಾಕ್ ಆಗಿ ಜೈಲು ಸೇರಿದ್ದ.ಜೈಲಿಂದ ರೀಲಿಸ್ ಆಗಿ ಮತ್ತೆ ಬೈಕ್ ಕಳ್ಳತನ ಮುಂದುವರೆಸಿದ್ದ.ಆರೋಪಿ ಮೇಲೆ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ  ಒಟ್ಟು 15 ಪ್ರಕರಣವಿದ್ದುಸದ್ಯ ಕುಡುಕ‌ ಲಕ್ಷ್ಮಣನನ್ನು  ಗಿರಿನಗರ ಪೊಲೀಸರು ಲಾಕ್ ಮಾಡಿದ್ದಾರೆ.ಬಂಧಿತನಿಂದ  11,55 ಲಕ್ಷ ಮೌಲ್ಯದ 20 ದ್ವಿಚಕ್ರ ವಾಹನ ಸೀಜ್ ಮಾಡಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments