Webdunia - Bharat's app for daily news and videos

Install App

ಚಿನ್ನ ಕೊಳ್ಳೆ ಹೊಡೆಯುತ್ತಿದ್ದ ಖತರ್ನಾಕ್ ಜೋಡಿ ಅರೆಸ್ಟ್

Webdunia
ಮಂಗಳವಾರ, 17 ಡಿಸೆಂಬರ್ 2019 (16:03 IST)
ಚಿನ್ನದ ಅಂಗಡಿಗಳಿಂದ ಹೊರಬರುತ್ತಿದ್ದ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಚಿನ್ನ ಕದಿಯುತ್ತಿದ್ದ ಖತರ್ನಾಕ್ ಜೋಡಿಯ ಕೈಗಳಿಗೆ ಕೊಳ ಬಿದ್ದಿವೆ.

ಬೆಂಗಳೂರಿನ ವಿವಿಧೆಡೆ ಇರೋ ಚಿನ್ನಾಭರಣ ಅಂಗಡಿಗಳ ಮುಂದೆ ಅಮಾಯಕರಂತೆ ನಿಲ್ಲುತ್ತಿದ್ದ ದೇವರಾಜ್, ಮಂಜುಳಾ ದಂಪತಿ, ಚಿನ್ನಾಭರಣ ಖರೀದಿಸಿ ಹೊರ ಬರೋರನ್ನು ಗುರಿಯಾಗಿರಿಸಿಕೊಂಡು ಬೆದರಿಸಿ, ಹಲ್ಲೆ ನಡೆಸಿ ದೋಚುತ್ತಿದ್ದರು.

ಮೂಲತಃ ಮೈಸೂರಿನ ನಿವಾಸಿಗಳಾದ ಈ ಜೋಡಿ ಬೆಂಗಳೂರಿನಲ್ಲಿ ಲೆಕ್ಕಕ್ಕೆ ಸಿಗದಷ್ಟು ಸ್ಥಳಗಳಲ್ಲಿ ಜನರನ್ನು ದೋಚಿ ಹೈಟೆಕ್ ಜೀವನ ಸಾಗಿಸ್ತಿದ್ದರು.

ಬಂಧಿತರಿಂದ ಆರೇಳು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕೋಣನಕುಂಟೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments