Webdunia - Bharat's app for daily news and videos

Install App

ಚಿನ್ನ ಕೊಳ್ಳೆ ಹೊಡೆಯುತ್ತಿದ್ದ ಖತರ್ನಾಕ್ ಜೋಡಿ ಅರೆಸ್ಟ್

Webdunia
ಮಂಗಳವಾರ, 17 ಡಿಸೆಂಬರ್ 2019 (16:03 IST)
ಚಿನ್ನದ ಅಂಗಡಿಗಳಿಂದ ಹೊರಬರುತ್ತಿದ್ದ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಚಿನ್ನ ಕದಿಯುತ್ತಿದ್ದ ಖತರ್ನಾಕ್ ಜೋಡಿಯ ಕೈಗಳಿಗೆ ಕೊಳ ಬಿದ್ದಿವೆ.

ಬೆಂಗಳೂರಿನ ವಿವಿಧೆಡೆ ಇರೋ ಚಿನ್ನಾಭರಣ ಅಂಗಡಿಗಳ ಮುಂದೆ ಅಮಾಯಕರಂತೆ ನಿಲ್ಲುತ್ತಿದ್ದ ದೇವರಾಜ್, ಮಂಜುಳಾ ದಂಪತಿ, ಚಿನ್ನಾಭರಣ ಖರೀದಿಸಿ ಹೊರ ಬರೋರನ್ನು ಗುರಿಯಾಗಿರಿಸಿಕೊಂಡು ಬೆದರಿಸಿ, ಹಲ್ಲೆ ನಡೆಸಿ ದೋಚುತ್ತಿದ್ದರು.

ಮೂಲತಃ ಮೈಸೂರಿನ ನಿವಾಸಿಗಳಾದ ಈ ಜೋಡಿ ಬೆಂಗಳೂರಿನಲ್ಲಿ ಲೆಕ್ಕಕ್ಕೆ ಸಿಗದಷ್ಟು ಸ್ಥಳಗಳಲ್ಲಿ ಜನರನ್ನು ದೋಚಿ ಹೈಟೆಕ್ ಜೀವನ ಸಾಗಿಸ್ತಿದ್ದರು.

ಬಂಧಿತರಿಂದ ಆರೇಳು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕೋಣನಕುಂಟೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments