Webdunia - Bharat's app for daily news and videos

Install App

ವೃದ್ಧೆಯ ಕೈಕಾಲು ಕಟ್ಟಿ ಮನೆ ದೋಚಿದ್ದ ರೌಡಿಶೀಟರ್ ಬಂಧನ

geetha
ಗುರುವಾರ, 18 ಜನವರಿ 2024 (20:14 IST)
ಬೆಂಗಳೂರು : ಹಾಡಹಗಲೇ ಜನವರಿ 9ರ ಸಂಜೆ ಮೊಮ್ಮಕ್ಕಳನ್ನು ಟ್ಯೂಷನ್ ಬಿಟ್ಟು ಮನೆಗೆ ಬಂದಿದ್ದ ಗೌರಮ್ಮ ಮನೆಯ ಬಾಗಿಲು ಒಳಗೆ ಹೋಗುವಷ್ಟರಲ್ಲಿ ಬಂದಿದ್ದ ದರೋಡೆಕೋರರು, ಆಕೆಯ ಕೈಕಾಲು ಕಟ್ಟಿ ಬಾಯಿಗೆ ಮಂಕಿ ಕ್ಯಾಪ್ ತುರುಕಿದ್ದರು. ಬಳಿಕ ಮನೆಯಲ್ಲಿದ್ದ 120 ಗ್ರಾಂ ಚಿನ್ನ, 100 ಗ್ರಾಂ ಬೆಳ್ಳಿ, 50 ಸಾವಿರ ನಗದು ದರೋಡೆ ಮಾಡಿ ಎಸ್ಕೆಪ್ ಆಗಿದ್ದರು. ಇನ್ನೂ ದೊಡ್ಡೆ ಕುಮಾರ ವೃದ್ಧೆ ಕುಟುಂಬಕ್ಕೆ ಪರಿಚಯಸ್ಥ ಎಂದು ಹೇಳಲಾಗ್ತಿದೆ.

ಒಂಟಿ ವೃದ್ಧೆಯ ಕೈ ಕಾಲು ಕಟ್ಟಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ದೋಚಿದ್ದ ಪ್ರಕರಣದ ಓರ್ವ ಆರೋಪಿಯನ್ನ ರಾಜರಾಜೇಶ್ವರಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ರೌಡಿ ಆಸಾಮಿಯಾಗಿರುವ ಕುಮಾರ ಅಲಿಯಾಸ್ ಲೊಡ್ಡೆ ಕುಮಾರ (30) ಎಂಬಾತನನ್ನ ಬಂಧಿಸಲಾಗಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಜನವರಿ 9ರಂದು ರಾಜರಾಜೇಶ್ವರಿ ನಗರದ ಗೌರಮ್ಮ ಎಂಬುವವರ ಮನೆಗೆ ನುಗ್ಗಿದ್ದ ಆರೋಪಿಗಳ ತಂಡ, ಆಕೆಯ ಕೈಕಾಲು ಕಟ್ಟಿ ಬಾಯಿಗೆ ಬಟ್ಟೆ ತುರುಕಿ ದರೋಡೆ ಮಾಡಿ ಪರಾರಿಯಾಗಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ಮುಂದಿನ ಸುದ್ದಿ
Show comments