Webdunia - Bharat's app for daily news and videos

Install App

ಬೆಸ್ಕಾಂ ನಲ್ಲಿ ಕೆಲಸ ಪಡೆಯಲು ನಕಲಿ ದಾಖಲಿ ಸೃಷ್ಟಿಸಿದ ಆರೋಪಿಯ ಬಂಧನ

Webdunia
ಗುರುವಾರ, 22 ಡಿಸೆಂಬರ್ 2022 (18:57 IST)
ಅನುಕಂಪದ ಆಧಾರದ ಮೇಲೆ ಬೆಸ್ಕಾಂ ನಲ್ಲಿ ಕೆಲಸ ಪಡೆಯಲು ನಕಲಿ ದಾಖಲಿ ಸೃಷ್ಟಿಸಿದ ಆರೋಪಿಗಳನ್ನ ಬಂದಿಸಿ.‌ಜೈಲಿಗೆ ಅಟ್ಟಿದ್ದಾರೆ. ಇನ್ನೂ ಈ‌ ಕೃತ್ಯಕ್ಕೆ  ಸಾಥ್ ಕೊಟ್ಟಿದ್ದ ಎಂಟು ಜನ ಆರೋಪಿಗಳು ಕೂಡ ಜೈಲು ಪಾಲಾಗಿದ್ದಾರೆ. ಇನ್ನೂ ರಾಜ್ಯಾದ್ಯಂತ ಸಂಚಲಕ ಮೂಡಿಸಿದ ಈ‌ ಪ್ರಕರಣವನ್ನು ಬೇದಿಸಿದ ಚಿತ್ರದುರ್ಗದ ಕೋಟೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್  ಅರ್ಜುನ್ ಲಿಂಗಾರೆಡ್ಡಿ ಗೆ ಜಿಲ್ಲಾ ‌ವರಿಷ್ಟಾಧಿಕಾರಿ ಪರುಶುರಾಮ್ 10 ಸಾವಿರ ಬಹುಮಾನ ನೀಡಿ ಪ್ರೋತ್ಸಾಹಿಸಿದ್ದರು. ಇದರಿಂದ ಪೊಲೀಸ್ ‌ಇಲಾಖೆ ಮತ್ತಷ್ಟು ಒಳ್ಳೆಯ ಕೆಲಸಗಳು ಮಾಡಲಿ ಎಂದು ಹಾರೈಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments