Webdunia - Bharat's app for daily news and videos

Install App

ಬೆಸ್ಕಾಂ ನಲ್ಲಿ ಕೆಲಸ ಪಡೆಯಲು ನಕಲಿ ದಾಖಲಿ ಸೃಷ್ಟಿಸಿದ ಆರೋಪಿಯ ಬಂಧನ

Webdunia
ಗುರುವಾರ, 22 ಡಿಸೆಂಬರ್ 2022 (18:57 IST)
ಅನುಕಂಪದ ಆಧಾರದ ಮೇಲೆ ಬೆಸ್ಕಾಂ ನಲ್ಲಿ ಕೆಲಸ ಪಡೆಯಲು ನಕಲಿ ದಾಖಲಿ ಸೃಷ್ಟಿಸಿದ ಆರೋಪಿಗಳನ್ನ ಬಂದಿಸಿ.‌ಜೈಲಿಗೆ ಅಟ್ಟಿದ್ದಾರೆ. ಇನ್ನೂ ಈ‌ ಕೃತ್ಯಕ್ಕೆ  ಸಾಥ್ ಕೊಟ್ಟಿದ್ದ ಎಂಟು ಜನ ಆರೋಪಿಗಳು ಕೂಡ ಜೈಲು ಪಾಲಾಗಿದ್ದಾರೆ. ಇನ್ನೂ ರಾಜ್ಯಾದ್ಯಂತ ಸಂಚಲಕ ಮೂಡಿಸಿದ ಈ‌ ಪ್ರಕರಣವನ್ನು ಬೇದಿಸಿದ ಚಿತ್ರದುರ್ಗದ ಕೋಟೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್  ಅರ್ಜುನ್ ಲಿಂಗಾರೆಡ್ಡಿ ಗೆ ಜಿಲ್ಲಾ ‌ವರಿಷ್ಟಾಧಿಕಾರಿ ಪರುಶುರಾಮ್ 10 ಸಾವಿರ ಬಹುಮಾನ ನೀಡಿ ಪ್ರೋತ್ಸಾಹಿಸಿದ್ದರು. ಇದರಿಂದ ಪೊಲೀಸ್ ‌ಇಲಾಖೆ ಮತ್ತಷ್ಟು ಒಳ್ಳೆಯ ಕೆಲಸಗಳು ಮಾಡಲಿ ಎಂದು ಹಾರೈಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments