Select Your Language

Notifications

webdunia
webdunia
webdunia
webdunia

ಕೆಲಸಕೊಡಿಸುವುದಾಗಿ ಜನರನ್ನು ವಂಚಿಸುತ್ತಿದ್ದ ಆರೋಪಿಯ ಬಂಧನ

ಕೆಲಸಕೊಡಿಸುವುದಾಗಿ ಜನರನ್ನು ವಂಚಿಸುತ್ತಿದ್ದ ಆರೋಪಿಯ ಬಂಧನ
ಬೆಂಗಳೂರು , ಗುರುವಾರ, 2 ಜುಲೈ 2020 (10:13 IST)
ಬೆಂಗಳೂರು : ಜನರಿಗೆ ಕೆಲಸದ ಆಮಿಷವೊಡ್ಡಿ ಕೋಟಿ ರೂಪಾಯಿ ವಂಚನೆ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಶಿವಕುಮಾರ್ ಹೊಸಹಳ್ಳಿ ಬಂಧಿತ ಆರೋಪಿ. ಕೊರೊನಾದ ಈ ವೇಳೆ ಕೆಲಸವಿಲ್ಲದೆ ಪರದಾಡುತ್ತಿದ್ದ ಜನರಿಗೆ ರಾಜಕಾರಿಗಳು ಹಾಗೂ ಅವರ ಕುಟುಂಬಸ್ಥರು ಪರಿಚಯವಿರುವುದಾಗಿ ಸುಳ್ಳು ಹೇಳಿ ಕೆಲಸ ಕೊಡಿಸುವುದಾಗಿ ನಂಬಿಸಿ  ಅವರಿಂದ ಹಣ ವಸೂಲಿ ಮಾಡಿ ಬಳಿಕ ಅವರಿಗೆ ಮೋಸ ಮಾಡುತ್ತಿದ್ದ.

ಈತ ಈ ರೀತಿಯಾಗಿ ಹೇಳಿ 10ಕ್ಕೂ ಹೆಚ್ಚು ಜನರಿಂದ 1 ಕೋಟಿಗೂ ಅಧಿಕ ಹಣ ವಂಚಿಸಿದ್ದ ಎನ್ನಲಾಗಿದೆ. ಇದೀಗ ಸಿಸಿಬಿ  ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಳ್ಳಾರಿಯಲ್ಲಿ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಶವ ಸಾಗಾಟದಲ್ಲಿ ಯಡವಟ್ಟು