Webdunia - Bharat's app for daily news and videos

Install App

ಕೆಲಸಕೊಡಿಸುವುದಾಗಿ ಜನರನ್ನು ವಂಚಿಸುತ್ತಿದ್ದ ಆರೋಪಿಯ ಬಂಧನ

Webdunia
ಗುರುವಾರ, 2 ಜುಲೈ 2020 (10:13 IST)
ಬೆಂಗಳೂರು : ಜನರಿಗೆ ಕೆಲಸದ ಆಮಿಷವೊಡ್ಡಿ ಕೋಟಿ ರೂಪಾಯಿ ವಂಚನೆ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಶಿವಕುಮಾರ್ ಹೊಸಹಳ್ಳಿ ಬಂಧಿತ ಆರೋಪಿ. ಕೊರೊನಾದ ಈ ವೇಳೆ ಕೆಲಸವಿಲ್ಲದೆ ಪರದಾಡುತ್ತಿದ್ದ ಜನರಿಗೆ ರಾಜಕಾರಿಗಳು ಹಾಗೂ ಅವರ ಕುಟುಂಬಸ್ಥರು ಪರಿಚಯವಿರುವುದಾಗಿ ಸುಳ್ಳು ಹೇಳಿ ಕೆಲಸ ಕೊಡಿಸುವುದಾಗಿ ನಂಬಿಸಿ  ಅವರಿಂದ ಹಣ ವಸೂಲಿ ಮಾಡಿ ಬಳಿಕ ಅವರಿಗೆ ಮೋಸ ಮಾಡುತ್ತಿದ್ದ.

ಈತ ಈ ರೀತಿಯಾಗಿ ಹೇಳಿ 10ಕ್ಕೂ ಹೆಚ್ಚು ಜನರಿಂದ 1 ಕೋಟಿಗೂ ಅಧಿಕ ಹಣ ವಂಚಿಸಿದ್ದ ಎನ್ನಲಾಗಿದೆ. ಇದೀಗ ಸಿಸಿಬಿ  ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments