Webdunia - Bharat's app for daily news and videos

Install App

ಬರ್ಬರವಾಗಿ ಕೊಲೆ ನಡೆಸಿದ ಆರೋಪಿಯ ಬಂಧನ

Webdunia
ಸೋಮವಾರ, 11 ಡಿಸೆಂಬರ್ 2023 (14:22 IST)
ಟಿಂಬರ್ ಲೇಔಟ್ನಲ್ಲಿ ಆಟೋಡ್ರೈವರ್ ಅರುಣ್ ಕೊಲೆ ಪ್ರಕರಣ ಸಂಬಂಧ 11 ಮಂದಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.ಪ್ರಮುಖ ಆರೋಪಿ ಹರೀಶ್ , ಮಧು ಸೇರಿ ಒಟ್ಟು ಹನ್ನೊಂದು ಮಂದಿ ಆರೋಪಿಗಳನ್ನ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಗೋರಿ ಪಾಳ್ಯ, ಜೆ.ಜೆ.ನಗರದವರು.ಬ್ಯಾಟರಾಯನಪುರ ಪೊಲೀಸರಿಂದ ಆರೋಪಿಗಳ ಬಂಧನ ಮಾಡಿದ್ದು,ಕಳೆದ ಸೋಮವಾರ ರಾತ್ರಿ ಅರುಣ್ ನನ್ನ ಆರೋಪಿಗಳು ಕೊಲೆ ಮಾಡಿದರು.ಟಿಂಬರ್ ಲೇಔಟ್ ನಲ್ಲಿ ಬರ್ಬರವಾಗಿ ಕೊಲೆ ಮಾಡಿ ತಲೆಮರಿಸಿಕೊಂಡಿದ್ದರು.

ಕೊಲೆಯಾದ ಅರುಣ್ ಆಗಾಗ ಗೋರಿಪಾಳ್ಯ ಕಡೆ ಹೋಗಿ ಆರೋಪಿಗಳಿಗೆ ಬೆದರಿಸಿ ಬರ್ತಾ ಇದ್ದ.ಹೀಗಾಗಿ ಸ್ಮಶಾನದಲ್ಲಿ ಕೂತು  ಆರೋಪಿಗಳು ಅರುಣ್ ಕೊಲೆಗೆ  ಸ್ಕೇಚ್ ಹಾಕಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಧರ್ಮಸ್ಥಳ ಚಲೋ ಬಳಿಕ ಸೌಜನ್ಯ ಮನೆಗೆ ಭೇಟಿ ಕೊಟ್ಟ ಬಿವೈ ವಿಜಯೇಂದ್ರ

ದೇವರು ದರ್ಶನ ಮಾಡಿಸಿರುವುದಾಗಿ ಮಗಳನ್ನು ಕರೆದುಕೊಂಡು ಹೋದ ಅಪ್ಪನಿಂದ ಇದೆಂಥಾ ಕುಕೃತ್ಯ

ಮುಂದಿನ ಸುದ್ದಿ
Show comments