Webdunia - Bharat's app for daily news and videos

Install App

ಬರ್ಬರವಾಗಿ ಕೊಲೆ ನಡೆಸಿದ ಆರೋಪಿಯ ಬಂಧನ

Webdunia
ಸೋಮವಾರ, 11 ಡಿಸೆಂಬರ್ 2023 (14:22 IST)
ಟಿಂಬರ್ ಲೇಔಟ್ನಲ್ಲಿ ಆಟೋಡ್ರೈವರ್ ಅರುಣ್ ಕೊಲೆ ಪ್ರಕರಣ ಸಂಬಂಧ 11 ಮಂದಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.ಪ್ರಮುಖ ಆರೋಪಿ ಹರೀಶ್ , ಮಧು ಸೇರಿ ಒಟ್ಟು ಹನ್ನೊಂದು ಮಂದಿ ಆರೋಪಿಗಳನ್ನ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಗೋರಿ ಪಾಳ್ಯ, ಜೆ.ಜೆ.ನಗರದವರು.ಬ್ಯಾಟರಾಯನಪುರ ಪೊಲೀಸರಿಂದ ಆರೋಪಿಗಳ ಬಂಧನ ಮಾಡಿದ್ದು,ಕಳೆದ ಸೋಮವಾರ ರಾತ್ರಿ ಅರುಣ್ ನನ್ನ ಆರೋಪಿಗಳು ಕೊಲೆ ಮಾಡಿದರು.ಟಿಂಬರ್ ಲೇಔಟ್ ನಲ್ಲಿ ಬರ್ಬರವಾಗಿ ಕೊಲೆ ಮಾಡಿ ತಲೆಮರಿಸಿಕೊಂಡಿದ್ದರು.

ಕೊಲೆಯಾದ ಅರುಣ್ ಆಗಾಗ ಗೋರಿಪಾಳ್ಯ ಕಡೆ ಹೋಗಿ ಆರೋಪಿಗಳಿಗೆ ಬೆದರಿಸಿ ಬರ್ತಾ ಇದ್ದ.ಹೀಗಾಗಿ ಸ್ಮಶಾನದಲ್ಲಿ ಕೂತು  ಆರೋಪಿಗಳು ಅರುಣ್ ಕೊಲೆಗೆ  ಸ್ಕೇಚ್ ಹಾಕಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments