Webdunia - Bharat's app for daily news and videos

Install App

ಭೂ ನುಂಗಣ್ಣರ ಬಂಧನ

Webdunia
ಶುಕ್ರವಾರ, 23 ಡಿಸೆಂಬರ್ 2022 (18:14 IST)
ಕೋಟಿ ಕೋಟಿ ಮೌಲ್ಯದ ಆಸ್ತಿ ಕಬಳಿಕೆಗೆ ನಕಲಿ ದಾಖಲೆ ಸೃಷ್ಟಿ ಮಾಡಿದವರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. BBMP ಸಿಬ್ಬಂದಿ‌ ಸೇರಿ ಐವರನ್ನು ಬಂಧಿಸಲಾಗಿದೆ. ಬೆಂಗಳೂರಿನ ಪಟ್ಟಣಗೆರೆ ಗ್ರಾಮದ ರಾಮಕೃಷ್ಣಯ್ಯ ಎಂಬುವರ ಜಮೀನು ಕಬಳಿಸಲು ಇವರು ನಕಲಿ ದಾಖಲೆ ಸೃಷ್ಟಿಸಿದ್ರು. ನಕಲಿ ದಾಖಲೆ ಸೃಷ್ಟಿಸಿ ಅತಿಕ್ರಮ ಪ್ರವೇಶ ಮಾಡಿದ್ರು. 40 ಕೋಟಿ ಮೌಲ್ಯದ 3 ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆ ಸೃಷ್ಟಿ ಮಾಡಲಾಗಿತ್ತು. ಭೂ ದಾಖಲೆ, ಡೆತ್ ಸರ್ಟಿಫಿಕೇಟ್​​ಗಳನ್ನು ನಕಲಿ ಮಾಡಿದ್ರು. RR ನಗರ BBMP ಕಚೇರಿ SDA ನವೀನ್, ಜನಾರ್ಧನ್, ನಾರಾಯಣಸ್ವಾಮಿ ಹಾಗೂ ರಿಯಲ್ ಸಂಸ್ಥೆಯ ಸೋದರರಿಬ್ಬರನ್ನು ಬಂಧಿಸಿದ್ದಾನೆ. ಟ್ರಿಂಕೋ ಇನ್‌ಫ್ರಾ ಪ್ರೈವೇಟ್ ಲಿಮಿಟೆಡ್‌ನ M.S. ಪ್ರಸಾದ್, M.S.ದಿವ್ಯ ಬಂಧಿತರು. ಬಂಧಿತರನ್ನ ಕೋರ್ಟ್​ಗೆ ಹಾಜರು ಪಡಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments