Webdunia - Bharat's app for daily news and videos

Install App

ಬಿಜೆಪಿ ಕಾರ್ಯಕರ್ತರ ಬಂಧನ

Webdunia
ಶುಕ್ರವಾರ, 28 ಜುಲೈ 2023 (16:54 IST)
ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದವರನ್ನ ಮತ್ತು ಕಾಂಗ್ರೆಸ್ ವಿರುದ್ಧದ ಪೋಸ್ಟರ್ ಹಾಕಿದ್ದವರನ್ನ ಬಂಧನ ಮಾಡಲಾಗಿದೆ.ಸಾಮಾಜಿಕ ಜಾಲತಾಣದ ಮೂಲಕ ಕಾಂಗ್ರೆಸ್ ವಿರುದ್ಧ ಪೋಸ್ಟರ್ ಹಾಕಿದ್ದವರನ್ನ ಹುಡುಕಿ ಹುಡುಕಿ ಬಂಧಿಸಲಾಗಿದೆ.ತುಮಕೂರು ಮೂಲಕ ಶಕುಂತಲಾ ಬಂಧನ ಮಾಡಲಾಗಿದೆ.ಹೈಗ್ರೌಂಡ್ಸ್ ಪೊಲೀಸರಿಂದ ಬಂಧಿಸಲಾಗಿದೆ.
 
ವಿಚಾರಣೆ ಹೆಸರಿನಲ್ಲಿ ತುಮಕೂರಿನಿಂದ ಬೆಂಗಳೂರಿಗೆ ಪೊಲೀಸರು ಕರೆತಂದಿದ್ದಾರೆ.ನೊಟೀಸ್ ನೀಡದೆ ಏಕಾಏಕಿ ಬಂಧಿಸಿದ್ದಾರೆ.ಹೀಗಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದಲ್ಲಿ ಸಿಲುಕಿದ್ದ ಕನ್ನಡಿಗನ ಜೊತೆ ಸಿಎಂ ಡಿಕೆಶಿ ಮಾತು: ನಾನು ನಿಮ್ಮ ಅಭಿಮಾನಿ ಸಾರ್ ಎಂದ ಪ್ರವಾಸಿಗ Video

ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನ ಜತೆ ಸಿಎಂ ಡಿಕೆ ಶಿವಕುಮಾರ್ ವಿಡಿಯೋ ಕಾಲ್‌ನಲ್ಲಿ ಮಾತುಕತೆ

ನೇಪಾಳ ಪ್ರವಾಹ: 80 ಯಾತ್ರಾರ್ಥಿಗಳು ನಾಪತ್ತೆ, ಈಶಾ ಶಿಬಿರದಲ್ಲಿ ಕಂಬನಿ ಮಿಡಿದ ಸದ್ಗುರು, Video

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಯಾತ್ರಿಕರು ಕಣ್ಮರೆ: ಸಂಪರ್ಕ ಸಾಧಿಸಲು ಜಗ್ಗಿ ವಾಸುದೇವ್ ಹರಸಾಹಸ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಮುಂದಿನ ಸುದ್ದಿ
Show comments