Webdunia - Bharat's app for daily news and videos

Install App

ನಗರದಲ್ಲಿ ಮನೆ ಕಳ್ಳರ ಬಂಧನ

Webdunia
ಬುಧವಾರ, 22 ನವೆಂಬರ್ 2023 (14:21 IST)
ಬೆಂಗಳೂರಿನಲ್ಲಿ ನೆರೆಮನೆಯವರ ಸಮಯ ಪ್ರಜ್ಞೆಯಿಂದಾಗಿ  ದಿಕ್ಕಾಪಾಲಾಗಿ ಮನೆಗಳ್ಳರು ಓಡಿಹೋಗಿರುವ ಘಟನೆ ನಾಗರಬಾವಿಯ ಪೂರ್ಣಚಂದ್ರ ಲೇಔಟ್ ನಲ್ಲಿ ನಡೆದಿದೆ.

ನವೆಂಬರ್ 21 ರ ಬೆಳಗಿನ ಜಾವ 3 ಗಂಟೆ ವೇಳೆಗೆ ಕೃತ್ಯ ನಡೆದಿದೆ.ರಾಡ್ ನಿಂದ ಮನೆ ಬಾಗಿಲು ಒಡೆದು ಕಳ್ಳರು ಒಳನುಸುಳಿದ್ದರು.ಎರಡು ಬೈಕ್ ಗಳಲ್ಲಿ ಬಂದಿದ್ದ ಮೂವರು ಕಳ್ಳರಿಂದ ಕೃತ್ಯ ನಡೆದಿದೆ.
 
ಕಳ್ಳರು ಚಲನವಲನ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.ನೆರೆಮೆನೆಯವರು ಕೂಗಾಡ್ತಿದ್ದಂತೆ ಕದ್ದಿದ್ದ ಬೆಳ್ಳಿ ಆಭರಣಗಳ ಬಿಟ್ಟು ಎಸ್ಕೇಪ್ ಆಗಿದ್ದು,ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments