Webdunia - Bharat's app for daily news and videos

Install App

ಪಾಕ್ ಗೂಢಾಚಾರಿ ಜಿತೇಂದರ್ ಸಿಂಗ್ ಬಂಧನ

Webdunia
ಶುಕ್ರವಾರ, 24 ಸೆಪ್ಟಂಬರ್ 2021 (21:31 IST)
ಬೆಂಗಳೂರು: ಪ್ರಕರಣ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು,ಆರೋಪಿಯ ಹಣಕಾಸಿನ ವ್ಯವಹಾರದ ಕುರಿತು ಮಾಹಿತಿಗಳನ್ನು ಕಲೆ ಹಾಕಿದೆ.ಆರೋಪಿಗೆ ಮೊದಲು ಟ್ಯಾನ್ಸ್ ಫರ್ ಆಗಿದ್ದು ಕೇವಲ ಮೂರು ಸಾವಿರ ರೂ. ಎನ್ನಲಾಗಿದೆ.
ರಾಜಸ್ಥಾನದ ಕೆಲ ಫೋಟೋಗಳನ್ನು ಕಳುಹಿಸಿದ್ದಕ್ಕೆ ಈ ಹಣ ವರ್ಗಾವಣೆಯಾಗಿದೆ. ಅದು ಕರಾಚಿಯಿಂದ ಹಣ ಟ್ರಾನ್ಸ್‌ಫರ್ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅದಾದ ಬಳಿಕ ಈತ ನಕಲಿ ಆಫೀಸರ್  ಅಂಥ ಐಎಸ್‌ಐಗೆ ಗೊತ್ತಾಗಿದೆ ಎನ್ನಲಾಗಿದೆ.
ಇದೇ ಜೂನ್ ನಲ್ಲಿ ದೆಹಲಿಯಲ್ಲಿ ದೇಶದ್ರೋಹದ ಆರೋಪದಡಿ ಓರ್ವ ನನ್ನು ಬಂಧಿಸಲಾಗಿತ್ತು. ಆತನ ಮಾಹಿತಿ ಮೇರೆಗೆ ಆಂಧ್ರ ಪ್ರದೇಶದಲ್ಲಿ ಮೂವರ ಬಂಧನ ಆಗಿತ್ತು. ಆ ಮೂವರ ವಿಚಾರಣೆ ವೇಳೆ ಜೀತೇಂದರ್ ಸಿಂಗ್ ಬಗ್ಗೆ ಕೂಡ ಮಾಹಿತಿ ಲಭ್ಯವಾಗಿತ್ತು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments