ಪಾಕ್ ಗೂಢಾಚಾರಿ ಜಿತೇಂದರ್ ಸಿಂಗ್ ಬಂಧನ

Webdunia
ಶುಕ್ರವಾರ, 24 ಸೆಪ್ಟಂಬರ್ 2021 (21:31 IST)
ಬೆಂಗಳೂರು: ಪ್ರಕರಣ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು,ಆರೋಪಿಯ ಹಣಕಾಸಿನ ವ್ಯವಹಾರದ ಕುರಿತು ಮಾಹಿತಿಗಳನ್ನು ಕಲೆ ಹಾಕಿದೆ.ಆರೋಪಿಗೆ ಮೊದಲು ಟ್ಯಾನ್ಸ್ ಫರ್ ಆಗಿದ್ದು ಕೇವಲ ಮೂರು ಸಾವಿರ ರೂ. ಎನ್ನಲಾಗಿದೆ.
ರಾಜಸ್ಥಾನದ ಕೆಲ ಫೋಟೋಗಳನ್ನು ಕಳುಹಿಸಿದ್ದಕ್ಕೆ ಈ ಹಣ ವರ್ಗಾವಣೆಯಾಗಿದೆ. ಅದು ಕರಾಚಿಯಿಂದ ಹಣ ಟ್ರಾನ್ಸ್‌ಫರ್ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅದಾದ ಬಳಿಕ ಈತ ನಕಲಿ ಆಫೀಸರ್  ಅಂಥ ಐಎಸ್‌ಐಗೆ ಗೊತ್ತಾಗಿದೆ ಎನ್ನಲಾಗಿದೆ.
ಇದೇ ಜೂನ್ ನಲ್ಲಿ ದೆಹಲಿಯಲ್ಲಿ ದೇಶದ್ರೋಹದ ಆರೋಪದಡಿ ಓರ್ವ ನನ್ನು ಬಂಧಿಸಲಾಗಿತ್ತು. ಆತನ ಮಾಹಿತಿ ಮೇರೆಗೆ ಆಂಧ್ರ ಪ್ರದೇಶದಲ್ಲಿ ಮೂವರ ಬಂಧನ ಆಗಿತ್ತು. ಆ ಮೂವರ ವಿಚಾರಣೆ ವೇಳೆ ಜೀತೇಂದರ್ ಸಿಂಗ್ ಬಗ್ಗೆ ಕೂಡ ಮಾಹಿತಿ ಲಭ್ಯವಾಗಿತ್ತು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ಮುಂದಿನ ಸುದ್ದಿ
Show comments