Webdunia - Bharat's app for daily news and videos

Install App

ಆರು ಆರೋಪಿಗಳ ಬಂಧನ

Webdunia
ಮಂಗಳವಾರ, 2 ಆಗಸ್ಟ್ 2022 (17:34 IST)
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್​ನಲ್ಲಿ ಮಂಗಲಪೇಟೆಯ ಮೊಹಮದ್ ಫಾಜಿಲ್​​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಒಟ್ಟು 6 ಮಂದಿ ಹಂತಕರಿದ್ದು, ಬಂಧಿತರನ್ನು ಸುಹಾಸ್ ಶೆಟ್ಟಿ , ಮೋಹನ್ , ಗಿರಿಧರ್,  ಅಭಿಷೇಕ್ , ಶ್ರೀನಿವಾಸ್ , ದೀಕ್ಷಿತ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.  ಈ ಹತ್ಯೆ ಪ್ರೇಮ ಪ್ರಕರಣ ಮತ್ತು ಮುಸ್ಲಿಂ ಪಂಗಡಗಳ ನಡುವಿನ ಗಲಾಟೆ ಎಂದು ಸುದ್ದಿ ಹರಡಿತ್ತು. ಇದು ಅಂತಾ ಯಾವುದೇ ವಿಚಾರವಾಗಿ ನಡೆದ ಕೊಲೆ ಅಲ್ಲ. ಮಾತ್ರವಲ್ಲ ಇದು ಅವನ ವೈಯಕ್ತಿಕ ವಿಚಾರಕ್ಕೆ ‌ನಡೆದ ಹತ್ಯೆ ಕೂಡ ಅಲ್ಲ. ಪ್ರಕರಣ ನಡೆದ ‌ಬಳಿಕ ಕೆಲ ರೌಡಿಶೀಟರ್​​​ಗಳು ನಾವೇ ಅಂತ ಹೇಳಿಕೊಂಡು ತಿರುಗಾಡಿದ್ದಾರೆ. ಇವರ ಬಗ್ಗೆ ಮುಂದಿನ ದಿನಗಳಲ್ಲಿ ವಿಚಾರಣೆ ‌ನಡೆಸಲಾಗುವುದು. ಫಾಜಿಲ್ ಹತ್ಯೆಗೂ ಮೊದಲು ಗೆಳೆಯನ ಜೊತೆ ಶಾಪಿಂಗ್ ಮಾಡಿದ್ದಾನೆ. ಸುರತ್ಕಲ್​​​​ನ ಮೊಬೈಲ್ ಶಾಪ್ ಮತ್ತು ಪಕ್ಕದ ಅಂಗಡಿಗೂ ಹೋಗಿದ್ದಾನೆ. ನಮ್ಮ ತನಿಖೆಯಲ್ಲಿ ಇದು ಫಾಸಿಲ್ ಮೇಲೆ ನಡೆದ ಪ್ಲ್ಯಾನ್ ಅನ್ನೋದು ಸ್ಪಷ್ಟವಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments