Webdunia - Bharat's app for daily news and videos

Install App

ಮಗಳನ್ನ ಹೊತ್ತೊಯ್ದಿದಲ್ಲದೆ ಮನೆಗಳ ವಸ್ತುಗಳನ್ನೂ ಕದ್ದೊಯ್ದ ಅಳಿಯನ ಬಂಧನ

Webdunia
ಮಂಗಳವಾರ, 21 ನವೆಂಬರ್ 2023 (17:40 IST)
ಒಂದೂವರೆ ವರ್ಷದಿಂದ ಮಗಳನ್ನ ಪ್ರೀತಿಸಿ ಆಕೆಯನ್ನ ಕರೆದುಕೊಂಡು ಓಡಿ ಹೋಗಿದ್ದ.ದೂರು ದಾಖಲಾಗುತ್ತಿದ್ದಂತೆ 'ಮಾವ'ನ ಮನೆ ಅಳಿಯ ಸೇರಿದ್ದ.ಒಂದೂವರೆ ವರ್ಷದ ಬಳಿಕ ಅತ್ತೆ ಮನೆಗೆ ಕನ್ನ ಹಾಕಿ ಚಿನ್ನಾಭರಣ ಹೊತ್ತೊಯ್ದಿದ್ದ ಆರೋಪಿ ಪ್ರದೀಪ್ ಕುಮಾರ್ ನನ್ನ  ಪೊಲೀಸರು ಬಂಧಿಸಿದ್ದಾರೆ. 
 
ಅತ್ತೆ ರೆಜಿನಾ ಕನ್ಯಾಕುಮಾರಿಗೆ ಹೋದ ಸಂದರ್ಭದಲ್ಲಿ ಕಳ್ಳತನ ನಡೆದಿದೆ.ಕಳ್ಳತನ ಮಾಡಿ ಚಿನ್ನಾಭರಣ ತೆಗೆದುಕೊಂಡು ಹೋಗುವಾಗ ಅಕ್ಕ ಪಕ್ಕದ ನಿವಾಸಿಗಳು ನೋಡಿದ್ದರು.ಪ್ರಶ್ನೆ ಮಾಡಿದಾಗ ನಾನು ಇವರ ಸಂಬಂಧಿಕರು ಎಂದು ಹೇಳಿದ್ದ.ಮೊಬೈಲ್ ನಲ್ಲಿ ಫೋಟೋ ತೆಗೆದು ರೆಜಿನಾ ಅವರಿಗೆ ಸ್ಥಳೀಯರು ಕರೆ ಮಾಡಿದ್ದರು.ರೆಜಿನಾ ಅವರ ನಂಬರ್ ನಾಟ್ ರೀಚ್ ಆದ ಹಿನ್ನೆಲೆ ಸಂಪರ್ಕ ಸಾಧ್ಯವಾಗಿರಲಿಲ್ಲ .ನಂತರ ಕನ್ಯಾಕುಮಾರಿಯಿಂದ ವಾಪಾಸ್ ಬಂದಾಗ ಬಾಗಿಲು ಒಡೆದಿತ್ತು.ಅನುಮಾನಗೊಂಡು ನೋಡಿದಾಗ ಮನೆಯಲ್ಲಿದ್ದ ಚಿನ್ನಾಭರಣ ನಗದು ಸೇರಿ ಒಟ್ಟು 40 ಲಕ್ಷ ಕಳ್ಳತನವಾಗಿತ್ತು.ಕಳ್ಳತನವಾಗಿರುವುದು ಗೊತ್ತಾದ ಕೂಡಲೇ ಅಕ್ಕಪಕ್ಕದ ನಿವಾಸಿಗಳು ತಾವು ನೋಡಿರೋದಾಗಿ ಹೇಳಿದ್ದರು.ಫೋಟೋ ನೋಡಿದಾಗ ತನ್ನ ಅಳಿಯನೇ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.
 
ರೆಜಿನಾ ಅವರ ಚಿಕ್ಕ ಮಗಳು ಲಾವಣ್ಯಾಳನ್ನ ಪ್ರೀತಿಸಿ ಪ್ರದೀಪ್ ಕರೆದುಕೊಂಡು ಹೋಗಿದ್ದ . ಈ ಬಗ್ಗೆ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಮಗಳು ಎಲ್ಲಿದ್ದಾಳೆಂದು ಕೂಡ ರೆಜಿನಾ ಅವರಿಗೆ ಗೊತ್ತಿಲ್ಲವಂತೆ ,ಸದ್ಯ ಈ ಸಂಬಂಧ ತನ್ನ ಅಳಿಯನ ವಿರುದ್ಧ ರೆಜಿನಾ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments