Webdunia - Bharat's app for daily news and videos

Install App

ಕದ್ದ ಚಿನ್ನವನ್ನ ಮಣ್ಣಿನಲ್ಲಿ ಹೂತಿಟ್ಟು ಎಸ್ಕೇಪ್ ಆಗ್ತಿದ್ದ ಕಳ್ಳನ ಬಂಧನ

Webdunia
ಮಂಗಳವಾರ, 21 ನವೆಂಬರ್ 2023 (15:22 IST)
ನಗರದ ಗೋವಿಂದರಾಜನಗರ ಪೊಲೀಸರು ವಿಚಾರಣೆ  ನಡೆಸಿದಾಗ ಖತರ್ನಾಕ್ ಕಾರ್ತಿಕ್ ಬುದ್ದಿವಂತಿಕೆ ಕಂಡುಹಿಡಿಯಲಾಗಿದೆ.ಡಬಲ್ ಸೈಟ್ ಇರೋ ಮನೆಗಳನ್ನ ಖದೀಮ ಟಾರ್ಗೇಟ್ ಮಾಡ್ತಿದ್ದನಂತೆ,ಕದ್ದ ಚಿನ್ನವನ್ನ ಮಣ್ಣಿನಲ್ಲಿ ಹೂತಿಟ್ಟು ಎಸ್ಕೇಪ್ ಆಗ್ತಿದ್ದ,ರೈಲ್ವೇ ಕಾಲೋನಿಯಲ್ಲಿ ಮಣ್ಣಿನ ಲ್ಲಿ ಚಿನ್ನ ಹೂತಿಟ್ಟಿದ್ದ ಅದನ್ನ ಗೋವಿಂದರಾಜನಗರ ಪೊಲೀಸರು ಹೊರತೆಗೆಸಿದ್ದಾರೆ.ಕಳೆದ ಕೆಲ ದಿನಗಳ ಹಿಂದೆ ಗೋವಾದ ಕೆಸಿನೋದಲ್ಲಿ ಗರ್ಲ್ ಫ್ರೆಂಡ್ ಜೊತೆ ಕೆಸಿನೋದಲ್ಲಿ ಆರೋಪಿ ಸಿಕ್ಕಿ ಬಿದ್ದಿದ್ದ.ಈಗ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments