Webdunia - Bharat's app for daily news and videos

Install App

ವ್ಯಾನಿಟಿ ಬ್ಯಾಗ್ ನಲ್ಲಿನ ಚಿನ್ನಾಭರಣ ದೋಚುತ್ತಿದ್ದ ಖತರ್ನಾಕ್ ಕಳ್ಳಿಯರ ಬಂಧನ

Webdunia
ಗುರುವಾರ, 23 ಆಗಸ್ಟ್ 2018 (19:13 IST)
ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯರ ವ್ಯಾನಿಟಿ ಬ್ಯಾಗ್ ನ ಜೀಪ್ ಸರಿಸಿ ಬಂಗಾರದ ಆಭರಣ ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ‌ ಮಾಡುತ್ತಿದ್ದ ಇಬ್ಬರು ಚಾಲಾಕಿ ಕಳ್ಳಿಯರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

 
ಹುಬ್ಬಳ್ಳಿ ನಗರದ ಹಳೇ ಬಸ್ ನಿಲ್ದಾಣದಲ್ಲಿ ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯರ ವ್ಯಾನಿಟಿ ಬ್ಯಾಗ್ ನ ಜೀಪ್ ಸರಿಸಿ ಬಂಗಾರದ ಆಭರಣ ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ‌ ಮಾಡುತ್ತಿದ್ದ ಇಬ್ಬರು ಕಳ್ಳಿಯರನ್ನು ಬಂಧಿಸುವಲ್ಲಿ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಶಿವಮೊಗ್ಗದ ಶಿಕಾರಿಪುರ ಮೂಲದ ಹೇಮಾವತಿ ವಡ್ಡರ (32) ಹಾಗೂ ಶೋಭಾ ವಡ್ಡರ (35) ಬಂಧಿತರು. ಬಂಧಿತರಿಂದ 4.29 ಲಕ್ಷ ರೂ. ಮೌಲ್ಯದ 143 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಜಪ್ತಿಯಾದ ಬಂಗಾರದ ಆಭರಣಗಳು ಹಳೇ ಬಸ್ ನಿಲ್ದಾಣದಲ್ಲಿ ಐದು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ್ದು ಎಂದು ಒಪ್ಪಿಕೊಂಡಿದ್ದಾರೆ. ‌ಇದಲ್ಲದೇ ಇವರ ಮೇಲೆ ಹಳೇ ಹುಬ್ಬಳ್ಳಿ, ತಿರುಪತಿ ಹಾಗೂ ಕಲಬುರ್ಗಿಯಲ್ಲಿಯೂ ಪ್ರಕರಣಗಳು ದಾಖಲಾಗಿದ್ದು, ಈ ಸಂಬಂಧ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments