ಶಿವಾನಂದ‌ ಪಾಟೀಲರನ್ನು ತಕ್ಷಣ ಬಂಧಿಸಲಿ- ಅಶ್ವಥ್ ನಾರಾಯಣ

Webdunia
ಬುಧವಾರ, 18 ಅಕ್ಟೋಬರ್ 2023 (21:00 IST)
ತೆಲಂಗಾಣದಲ್ಲಿ ಸಚಿವ ಶಿವಾನಂದ ಪಾಟೀಲ್ ಕವಾಲಿ ಕಾರ್ಯಕ್ರಮದಲ್ಲಿ ಹಣ ತುಳಿದು, ಹಣ ಎರಚಾಡಿದ ಪ್ರಕರಣ ಸಂಬಂಧ ಶಾಸಕ ಅಶ್ವಥ್ ನಾರಾಯಣ ಖಂಡಿಸಿದ್ದಾರೆ.ಶಿವಾನಂದ ಪಾಟೀಲ್ ಕಾನೂನು ವಿರೋಧಿ ನಡೆ ತೋರಿಸಿದ್ದಾರೆ.ಶಿವಾನಂದ‌ ಪಾಟೀಲರನ್ನು ತಕ್ಷಣ ಬಂಧಿಸಲಿ.ತೆಲಂಗಾಣ ಸರ್ಕಾರದ ಶಿವಾನಂದ ಪಾಟೀಲ್ ವಿರುದ್ಧ ದೂರು ದಾಖಲಿಸಿ‌ ಬಂಧಿಸಲಿ.ರೈತರು ಬರದಲ್ಲಿ ಸಂಕಷ್ಟಲ್ಲಿರುವಾಗ ಒಬ್ಬ ಸಚಿವ ಹೀಗೆ ಹಣ ಎರಚಾಡೋದು ಎಷ್ಟು ಸರಿ?ಇದು ಜನಪ್ರತಿನಿಧಿ ನಡೆದುಕೊಳ್ಳುವ ರೀತಿ ಅಲ್ಲ ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಮೊದಲ ಮನ್ ಕಿ ಬಾತ್‌ನಲ್ಲಿ ಮಹತ್ವದ ವಿಚಾರದ ಬಗ್ಗೆ ಒತ್ತಿ ಹೇಳಿದ ಪ್ರಧಾನಿ ನರೇಂದ್ರ ಮೋದಿ

ಬಾಂಗ್ಲಾದೇಶದಲ್ಲಿ ಮತ್ತೊರ್ವ ಹಿಂದೂ ಯುವಕ ಸಾವು, ಸಾವಿನ ಹಿಂದೆ ಹಲವು ಅನುಮಾನ

ಯಾವುದೇ ಕಾರಣಕ್ಕೂ ಮನೆಯಲ್ಲಿ ನಿಂತಿರುವ ಗಡಿಯಾರವನ್ನು ಇಡಬೇಡಿ, ಇಲ್ಲಿದೆ ಕಾರಣ

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಹವಾಮಾನದಲ್ಲಿ ಊಹಿಸಲಾಗದ ಬದಲಾವಣೆ

ಹಿಂದಿಗೆ ಹಿಂದೆಯೂ ಜಾಗವಿರಲಿಲ್ಲ, ಈಗಲೂ ಇಲ್ಲ: ಎಂ ಕೆ ಸ್ಟಾಲಿನ್‌

ಮುಂದಿನ ಸುದ್ದಿ
Show comments