Webdunia - Bharat's app for daily news and videos

Install App

ಶಿವಾನಂದ‌ ಪಾಟೀಲರನ್ನು ತಕ್ಷಣ ಬಂಧಿಸಲಿ- ಅಶ್ವಥ್ ನಾರಾಯಣ

Webdunia
ಬುಧವಾರ, 18 ಅಕ್ಟೋಬರ್ 2023 (21:00 IST)
ತೆಲಂಗಾಣದಲ್ಲಿ ಸಚಿವ ಶಿವಾನಂದ ಪಾಟೀಲ್ ಕವಾಲಿ ಕಾರ್ಯಕ್ರಮದಲ್ಲಿ ಹಣ ತುಳಿದು, ಹಣ ಎರಚಾಡಿದ ಪ್ರಕರಣ ಸಂಬಂಧ ಶಾಸಕ ಅಶ್ವಥ್ ನಾರಾಯಣ ಖಂಡಿಸಿದ್ದಾರೆ.ಶಿವಾನಂದ ಪಾಟೀಲ್ ಕಾನೂನು ವಿರೋಧಿ ನಡೆ ತೋರಿಸಿದ್ದಾರೆ.ಶಿವಾನಂದ‌ ಪಾಟೀಲರನ್ನು ತಕ್ಷಣ ಬಂಧಿಸಲಿ.ತೆಲಂಗಾಣ ಸರ್ಕಾರದ ಶಿವಾನಂದ ಪಾಟೀಲ್ ವಿರುದ್ಧ ದೂರು ದಾಖಲಿಸಿ‌ ಬಂಧಿಸಲಿ.ರೈತರು ಬರದಲ್ಲಿ ಸಂಕಷ್ಟಲ್ಲಿರುವಾಗ ಒಬ್ಬ ಸಚಿವ ಹೀಗೆ ಹಣ ಎರಚಾಡೋದು ಎಷ್ಟು ಸರಿ?ಇದು ಜನಪ್ರತಿನಿಧಿ ನಡೆದುಕೊಳ್ಳುವ ರೀತಿ ಅಲ್ಲ ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

Video: ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಸಂಸತ್ತಿನಲ್ಲಿ ರಾಜನಾಥ್ ಸಿಂಗ್, ರಾಹುಲ್ ಗಾಂಧಿ ವಾಗ್ಯುದ್ಧ

ಮುಂದಿನ ಸುದ್ದಿ
Show comments