Webdunia - Bharat's app for daily news and videos

Install App

ಶಿವಾನಂದ‌ ಪಾಟೀಲರನ್ನು ತಕ್ಷಣ ಬಂಧಿಸಲಿ- ಅಶ್ವಥ್ ನಾರಾಯಣ

Webdunia
ಬುಧವಾರ, 18 ಅಕ್ಟೋಬರ್ 2023 (21:00 IST)
ತೆಲಂಗಾಣದಲ್ಲಿ ಸಚಿವ ಶಿವಾನಂದ ಪಾಟೀಲ್ ಕವಾಲಿ ಕಾರ್ಯಕ್ರಮದಲ್ಲಿ ಹಣ ತುಳಿದು, ಹಣ ಎರಚಾಡಿದ ಪ್ರಕರಣ ಸಂಬಂಧ ಶಾಸಕ ಅಶ್ವಥ್ ನಾರಾಯಣ ಖಂಡಿಸಿದ್ದಾರೆ.ಶಿವಾನಂದ ಪಾಟೀಲ್ ಕಾನೂನು ವಿರೋಧಿ ನಡೆ ತೋರಿಸಿದ್ದಾರೆ.ಶಿವಾನಂದ‌ ಪಾಟೀಲರನ್ನು ತಕ್ಷಣ ಬಂಧಿಸಲಿ.ತೆಲಂಗಾಣ ಸರ್ಕಾರದ ಶಿವಾನಂದ ಪಾಟೀಲ್ ವಿರುದ್ಧ ದೂರು ದಾಖಲಿಸಿ‌ ಬಂಧಿಸಲಿ.ರೈತರು ಬರದಲ್ಲಿ ಸಂಕಷ್ಟಲ್ಲಿರುವಾಗ ಒಬ್ಬ ಸಚಿವ ಹೀಗೆ ಹಣ ಎರಚಾಡೋದು ಎಷ್ಟು ಸರಿ?ಇದು ಜನಪ್ರತಿನಿಧಿ ನಡೆದುಕೊಳ್ಳುವ ರೀತಿ ಅಲ್ಲ ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments