Webdunia - Bharat's app for daily news and videos

Install App

ಅಕ್ರಮದಲ್ಲಿ ಭಾಗಿಯಾಗಿರುವ ಮಂತ್ರಿಯನ್ನು ಬಂಧಿಸಿ : ಡಿಕೆಶಿ

Webdunia
ಮಂಗಳವಾರ, 22 ನವೆಂಬರ್ 2022 (11:13 IST)
ರಾಮನಗರ : ವೋಟರ್ ಐಡಿ ಅಕ್ರಮ ಪ್ರಕರಣದ ಒಬ್ಬ ಕಿಂಗ್ ಪಿನ್ ಬಂಧನ ಮಾಡಿದ್ರೆ ಸಾಲದು. ಇದರ ಹಿಂದೆ ಯಾರಿದ್ದಾರೆ? ಯಾವ ರಾಜಕಾರಣಿ ಇದ್ದಾರೆ? ಯಾವ ಮಂತ್ರಿ ಇದ್ದಾರೆ ಎಲ್ಲವೂ ತನಿಖೆ ಆಗಬೇಕು.

ಮುಖ್ಯಮಂತ್ರಿ, ಜಿಲ್ಲಾ ಮಂತ್ರಿಗಳೂ ಪ್ರಕರಣದಲ್ಲಿ ಭಾಗಿ ಆಗಿದ್ದರೆ ಅವರ ಬಂಧನ ಆಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

ಕನಕಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಿಲುಮೆ ಸಂಸ್ಥೆಯಲ್ಲಿ ಕೆಲಸಕ್ಕೆ ಬಂದಿರುವ ಪಾಪ ಹುಡುಗ ಏನು ಮಾಡ್ತಾನೆ. ಅಗ್ರಿಮೆಂಟ್ ಮಾಡಿಕೊಟ್ಟವರು ಯಾರು? ಆದೇಶ ಕೊಟ್ಟವರು ಯಾರು? ಮೇಲಿನವರಿಂದ ಆದೇಶ ಬಂತು ಅಂತ ಅಲ್ಲಿನ ಅಧಿಕಾರಿಗಳೇ ಒಪ್ಪಿಕೊಂಡಿದ್ದಾರೆ.

ಅಂದಮೇಲೆ ಆ ಮೇಲಿನವರು ಅಂದ್ರೆ ಯಾರು? ಮುಖ್ಯಮಂತ್ರಿಗಳಾ? ಅಥವಾ ಸಚಿವರಾ ಎಂಬುದು ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments