Webdunia - Bharat's app for daily news and videos

Install App

ಹಿಟ್ & ರನ್ ಮಾಡಿದ್ದವ ಅರೆಸ್ಟ್​​​​

Webdunia
ಸೋಮವಾರ, 16 ಮೇ 2022 (21:05 IST)
ಹುಬ್ಬಳ್ಳಿ ಹೊರವಲಯದ ವರೂರು ಬಳಿ ಹಿಟ್ & ರನ್ ಪ್ರಕರಣ ಸಂಬಂಧ ತಮಿಳುನಾಡು ಶಾಸಕನ ಡ್ರೈವರ್​​​​​​ನ್ನ ಬಂಧಿಸಲಾಗಿದೆ. ತಮಿಳುನಾಡು ಶಾಸಕನಿದ್ದ ಕಾರಿನಿಂದ ಅಪಘಾತ ನಡೆದು ಓರ್ವ ಸಾವನ್ನಪ್ಪಿದ್ದ.. ಗ್ರಾಮೀಣ ಪೊಲೀಸರು ಚಾಣಾಕ್ಷ ತನದಿಂದ ಕಾರು ಹಾಗೂ ಚಾಲಕನನ್ನು ಪತ್ತೆ ಹಚ್ಚಿದ್ದಾರೆ. ತಮಿಳುನಾಡು ಶಾಸಕ ವೇಲು ಪ್ರಯಾಣಿಸುತ್ತಿದ್ದ ಕಾರು ಆ್ಯಕ್ಸಿಡೆಂಟ್ ಮಾಡಿ ಎಸ್ಕೇಪ್ ಆಗಿದ್ದ. ಮುರಿದ ನಂಬರ್ ಪ್ಲೇಟ್, ಫ್ಲ್ಯಾಗ್​​ನಿಂದ ಕಾರು ಪತ್ತೆ ಮಾಡಿದ್ದು, ಆಕ್ಸಿಡೆಂಟ್ ತಾನೇ ಮಾಡಿರುವುದಾಗಿ ಬಂಧಿತ ಡ್ರೈವರ್​​​​ ಒಪ್ಪಿಕೊಂಡಿದ್ದಾನೆ. ಆರೋಪಿ ದಾವಣಗೆರೆಯ ಮೂಲದ ಆಕಾಶ್​​​ ಎನ್ನಲಾಗಿದೆ..ಸದ್ಯ ಆರೋಪಿಯನ್ನ ಪೊಲೀಸರು ಬಂಧಿಸಿ ಕಾರು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments