ಹಿಟ್ & ರನ್ ಮಾಡಿದ್ದವ ಅರೆಸ್ಟ್​​​​

Webdunia
ಸೋಮವಾರ, 16 ಮೇ 2022 (21:05 IST)
ಹುಬ್ಬಳ್ಳಿ ಹೊರವಲಯದ ವರೂರು ಬಳಿ ಹಿಟ್ & ರನ್ ಪ್ರಕರಣ ಸಂಬಂಧ ತಮಿಳುನಾಡು ಶಾಸಕನ ಡ್ರೈವರ್​​​​​​ನ್ನ ಬಂಧಿಸಲಾಗಿದೆ. ತಮಿಳುನಾಡು ಶಾಸಕನಿದ್ದ ಕಾರಿನಿಂದ ಅಪಘಾತ ನಡೆದು ಓರ್ವ ಸಾವನ್ನಪ್ಪಿದ್ದ.. ಗ್ರಾಮೀಣ ಪೊಲೀಸರು ಚಾಣಾಕ್ಷ ತನದಿಂದ ಕಾರು ಹಾಗೂ ಚಾಲಕನನ್ನು ಪತ್ತೆ ಹಚ್ಚಿದ್ದಾರೆ. ತಮಿಳುನಾಡು ಶಾಸಕ ವೇಲು ಪ್ರಯಾಣಿಸುತ್ತಿದ್ದ ಕಾರು ಆ್ಯಕ್ಸಿಡೆಂಟ್ ಮಾಡಿ ಎಸ್ಕೇಪ್ ಆಗಿದ್ದ. ಮುರಿದ ನಂಬರ್ ಪ್ಲೇಟ್, ಫ್ಲ್ಯಾಗ್​​ನಿಂದ ಕಾರು ಪತ್ತೆ ಮಾಡಿದ್ದು, ಆಕ್ಸಿಡೆಂಟ್ ತಾನೇ ಮಾಡಿರುವುದಾಗಿ ಬಂಧಿತ ಡ್ರೈವರ್​​​​ ಒಪ್ಪಿಕೊಂಡಿದ್ದಾನೆ. ಆರೋಪಿ ದಾವಣಗೆರೆಯ ಮೂಲದ ಆಕಾಶ್​​​ ಎನ್ನಲಾಗಿದೆ..ಸದ್ಯ ಆರೋಪಿಯನ್ನ ಪೊಲೀಸರು ಬಂಧಿಸಿ ಕಾರು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು, ಡಿಕೆ ಶಿವಕುಮಾರ್ ಪಾಲುದಾರರು ಎಂದು ಯಾರೋ ಮುಠ್ಠಾಳರು ಹೇಳ್ತಾರೆ: ವಿಜಯೇಂದ್ರ

ದೆಹಲಿ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್‌, ಇಂದು ರಾಜ್ಯ ರಾಜಕಾರಣದ ಬಗ್ಗೆ ಮಹತ್ವದ ನಿರ್ಧಾರ

ತನ್ನ ಮರಿಗಳಿಗೆ ಆಹಾರ ನೀಡಿದ ವ್ಯಕ್ತಿಗೆ ಕೈ ಎತ್ತಿ ಥ್ಯಾಂಕ್ಸ್ ಹೇಳಿದ ತಾಯಿ ನಾಯಿ: ವೈರಲ್ Video

ಮಾತಿನ ಮಲ್ಲ ಪ್ರಧಾನಿ ಮೋದಿಗೆ ಜನರ ಮೇಲೆ ಕಾಳಜಿಯಿಲ್ಲ: ಮಲ್ಲಿಕಾರ್ಜುನ ಖರ್ಗೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments