Webdunia - Bharat's app for daily news and videos

Install App

ಲಾರ್ಡ್ಸ್ ಎಕ್ಸ್ಚೇಂಜ್ ಆ್ಯಪ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನೆಡೆಸುತ್ತಿದ ಆರೋಪಿ:ಪೊಲೀಸ್ ಆಯುಕ್ತ ಪಾಟೀಲ್

Webdunia
ಶುಕ್ರವಾರ, 1 ಅಕ್ಟೋಬರ್ 2021 (21:05 IST)
ಬೆಂಗಳೂರು: ಲಾರ್ಡ್ಸ್ ಎಕ್ಸ್‌ಚೇಂಜ್ ಅಪ್ಲಿಕೇಶನ್‌ನಿಂದ ಬೆಟ್ಟಿಂಗ್ ದರವನ್ನು ನೋಡಿಕೊಂಡು ಹಣವನ್ನು ಪಣವಾಗಿ ಕಟ್ಟಿಸಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವ ವ್ಯಕ್ತಿಯನ್ನು ಸಿಸಿಬಿ ಸಂಬಂಧ ಬಂಧಿಸಿ 15 ಲಕ್ಷ ನಗದು ಮತ್ತು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಇಂದಿರಾನಗರ ನಿವಾಸಿ ನವೀನ್ (31) ಬಂಧಿತ ಆರೋಪಿಯಾಗಿದ್ದನು. 
 
ಈ ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ರಾಜಧಾನಿಯ ಇಂದಿರಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಡಬಲ್ ರಸ್ತೆಯ ಗೇಟ್ವೇ ಏರ್ ಕ್ಲಿನಿಕ್ ಎಂಬ ಸೆಲೂನ್ ಬಳ್ಳಿ ಗುರುವಾರ ಸಶೇಡರೈಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಕ್ರಿಕೆಟ್ ಪಂದ್ಯಗಳ ತಂಡಗಳು ಸೋಲು ಮತ್ತು ಗೆಲುವಿನ ಬಗ್ಗೆ ಗಾಳಿಯನ್ನು ಹೊಂದಿದ್ದವು ಎಂದು ತಿಳಿದುಬಂದಿದೆ. 
 
ಹೆಚ್ಚುವರಿಯಾಗಿ ರಾಜಸ್ತಾನ್ ರಾಯಲ್ಸ್ ತಂಡ ಮತ್ತು ಇತರ ತಂಡಗಳ ಪಂದ್ಯಗಳಲ್ಲಿಯೂ ಅವರು ಬೆಟ್ಟಿಂಗ್ ನಡೆಸುತ್ತಿದ್ದಾರೆ, ಈ ಬಗ್ಗೆ ಬೆಟ್ಟಿಂಗ್ ಹಣ ಕಟ್ಟಿದ ಪಾಂಟರುಗಳು, ಸೋಲು ಮತ್ತು ಗೆಲುವಿನ ಹಣ ಪಡೆಯುವುದು ಮತ್ತು ಹಣವನ್ನು ನೀಡುವುದನ್ನು ತೆಗೆದುಕೊಳ್ಳಲಾಗಿದೆ ಎಂದು ಸುಳಿವು ಸಿಸಿಬಿ ಪೊಲೀಸರಿಗೆ ಸಿಕ್ಕಿತ್ತು ಎಂದಿದ್ದಾರೆ.  
 
ಲಾಡ್ ಎಕ್ಸ್ ಚೇಂಜ್ ಎಂಬ ಆಪ್ ಮತ್ತು ವೆಬ್ ಸೈಟ್ ಮೂಲಕ ಬೆಟ್ಟಿಂಗ್ ರೇಶಿಯೋ ನೋಡಿಕೊಂಡು, ಮೊಬೈಲ್, ವ್ಯಾಟ್ಸ್ ಬಳಕೆ ಮೂಲಕ ಗಿರಾಕಿಗಳು ಸೂಚಿಸಿದಂತೆ ಹಣ ಪಣವಾಗಿ ಕಟ್ಟಿಕೊಂಡು ಹೋಗುವ ಬೆಸ್ಟ್ ಆಡುತ್ತಿದೆ ಎಂದು ಸಿಸಿಬಿ ಪೊಲೀಸರಿಗೆ ಖಚಿತ ಮಾಹಿತಿ ಬಂದಿತ್ತು. 
 
ಈ ಹಿನ್ನಲೆಯಲ್ಲಿ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ವಿಶೇಷ ವಿಚಾರಣಾ ದಳದ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿರುವ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿಸಿಕೊಂಡ ಆರೋಪವನ್ನು ಬಂಧಿಸಿ 15 ಲಕ್ಷ ರೂ ಹಣ ಮತ್ತು ಒಂದು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ವಿರುದ್ದ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.  
 
ಉಪಪೊಲೀಸ್ ಆಯುಕ್ತ ಕೆ.ಪಿ.ರವಿಕುಮಾರ್ ಮಾರ್ಗದರ್ಶನದಲ್ಲಿ ವಿಶೇಷ ವಿಚಾರಣಾ ದಳದ ಸಹಾಯಕ ಪೊಲೀಸ್ ಆಯುಕ್ತ ಎನ್. ಹನುಮಂತರಾಯ, ಪೊಲೀಸ್ ಇನ್ಸ್ ಪೆಕ್ಟರ್ ಜಿ. ಶಿವಪ್ರಸಾದ್ ಮತ್ತು ಸಿಬ್ಬಂದಿಗಳು ದಾಳಿ ನೆಡೆಸಿದ್ದರು ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಬಳಕೆಯಲ್ಲಿದೆ.
ಪೊಲೀಸ್

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ
Show comments