Webdunia - Bharat's app for daily news and videos

Install App

ಲಾರ್ಡ್ಸ್ ಎಕ್ಸ್ಚೇಂಜ್ ಆ್ಯಪ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನೆಡೆಸುತ್ತಿದ ಆರೋಪಿ:ಪೊಲೀಸ್ ಆಯುಕ್ತ ಪಾಟೀಲ್

Webdunia
ಶುಕ್ರವಾರ, 1 ಅಕ್ಟೋಬರ್ 2021 (21:05 IST)
ಬೆಂಗಳೂರು: ಲಾರ್ಡ್ಸ್ ಎಕ್ಸ್‌ಚೇಂಜ್ ಅಪ್ಲಿಕೇಶನ್‌ನಿಂದ ಬೆಟ್ಟಿಂಗ್ ದರವನ್ನು ನೋಡಿಕೊಂಡು ಹಣವನ್ನು ಪಣವಾಗಿ ಕಟ್ಟಿಸಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವ ವ್ಯಕ್ತಿಯನ್ನು ಸಿಸಿಬಿ ಸಂಬಂಧ ಬಂಧಿಸಿ 15 ಲಕ್ಷ ನಗದು ಮತ್ತು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಇಂದಿರಾನಗರ ನಿವಾಸಿ ನವೀನ್ (31) ಬಂಧಿತ ಆರೋಪಿಯಾಗಿದ್ದನು. 
 
ಈ ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ರಾಜಧಾನಿಯ ಇಂದಿರಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಡಬಲ್ ರಸ್ತೆಯ ಗೇಟ್ವೇ ಏರ್ ಕ್ಲಿನಿಕ್ ಎಂಬ ಸೆಲೂನ್ ಬಳ್ಳಿ ಗುರುವಾರ ಸಶೇಡರೈಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಕ್ರಿಕೆಟ್ ಪಂದ್ಯಗಳ ತಂಡಗಳು ಸೋಲು ಮತ್ತು ಗೆಲುವಿನ ಬಗ್ಗೆ ಗಾಳಿಯನ್ನು ಹೊಂದಿದ್ದವು ಎಂದು ತಿಳಿದುಬಂದಿದೆ. 
 
ಹೆಚ್ಚುವರಿಯಾಗಿ ರಾಜಸ್ತಾನ್ ರಾಯಲ್ಸ್ ತಂಡ ಮತ್ತು ಇತರ ತಂಡಗಳ ಪಂದ್ಯಗಳಲ್ಲಿಯೂ ಅವರು ಬೆಟ್ಟಿಂಗ್ ನಡೆಸುತ್ತಿದ್ದಾರೆ, ಈ ಬಗ್ಗೆ ಬೆಟ್ಟಿಂಗ್ ಹಣ ಕಟ್ಟಿದ ಪಾಂಟರುಗಳು, ಸೋಲು ಮತ್ತು ಗೆಲುವಿನ ಹಣ ಪಡೆಯುವುದು ಮತ್ತು ಹಣವನ್ನು ನೀಡುವುದನ್ನು ತೆಗೆದುಕೊಳ್ಳಲಾಗಿದೆ ಎಂದು ಸುಳಿವು ಸಿಸಿಬಿ ಪೊಲೀಸರಿಗೆ ಸಿಕ್ಕಿತ್ತು ಎಂದಿದ್ದಾರೆ.  
 
ಲಾಡ್ ಎಕ್ಸ್ ಚೇಂಜ್ ಎಂಬ ಆಪ್ ಮತ್ತು ವೆಬ್ ಸೈಟ್ ಮೂಲಕ ಬೆಟ್ಟಿಂಗ್ ರೇಶಿಯೋ ನೋಡಿಕೊಂಡು, ಮೊಬೈಲ್, ವ್ಯಾಟ್ಸ್ ಬಳಕೆ ಮೂಲಕ ಗಿರಾಕಿಗಳು ಸೂಚಿಸಿದಂತೆ ಹಣ ಪಣವಾಗಿ ಕಟ್ಟಿಕೊಂಡು ಹೋಗುವ ಬೆಸ್ಟ್ ಆಡುತ್ತಿದೆ ಎಂದು ಸಿಸಿಬಿ ಪೊಲೀಸರಿಗೆ ಖಚಿತ ಮಾಹಿತಿ ಬಂದಿತ್ತು. 
 
ಈ ಹಿನ್ನಲೆಯಲ್ಲಿ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ವಿಶೇಷ ವಿಚಾರಣಾ ದಳದ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿರುವ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿಸಿಕೊಂಡ ಆರೋಪವನ್ನು ಬಂಧಿಸಿ 15 ಲಕ್ಷ ರೂ ಹಣ ಮತ್ತು ಒಂದು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ವಿರುದ್ದ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.  
 
ಉಪಪೊಲೀಸ್ ಆಯುಕ್ತ ಕೆ.ಪಿ.ರವಿಕುಮಾರ್ ಮಾರ್ಗದರ್ಶನದಲ್ಲಿ ವಿಶೇಷ ವಿಚಾರಣಾ ದಳದ ಸಹಾಯಕ ಪೊಲೀಸ್ ಆಯುಕ್ತ ಎನ್. ಹನುಮಂತರಾಯ, ಪೊಲೀಸ್ ಇನ್ಸ್ ಪೆಕ್ಟರ್ ಜಿ. ಶಿವಪ್ರಸಾದ್ ಮತ್ತು ಸಿಬ್ಬಂದಿಗಳು ದಾಳಿ ನೆಡೆಸಿದ್ದರು ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಬಳಕೆಯಲ್ಲಿದೆ.
ಪೊಲೀಸ್

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments