Webdunia - Bharat's app for daily news and videos

Install App

ನಕಲಿ ಛಾಪಾ ಕಾಗದ ಮಾರುತ್ತಿದ್ದ ಆರೋಪಿಗಳನ್ನು ಬಂಧನ

Webdunia
ಭಾನುವಾರ, 21 ನವೆಂಬರ್ 2021 (21:12 IST)
ಬೆಂಗಳೂರು: ನಕಲಿ ಛಾಪಾ ಕಾಗದ ಮಾರುತ್ತಿದ್ದ ಆರೋಪಿಗಳನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೊಸ ತಿರುವು ಸಿಕ್ಕಿದೆ. ವಿಧಾನಸೌಧದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೇ ನಕಲಿ ಛಾಪಾ ಕಾಗದ ದಂಧೆ ನಡೆಸುತ್ತಿದ್ದ ಎನ್ನುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
ವಿಧಾನಸೌಧದಲ್ಲಿ ಕೆಲಸ ಮಾಡುತ್ತಿದ್ದ ಬಾಬು ಎಂಬ ವ್ಯಕ್ತಿಯನ್ನು ಸದ್ಯ ಎಸ್‌ಐಟಿ  ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿಧಾನಪರಿಷತ್‌ನಲ್ಲಿ ಕ್ಲೀನಿಂಗ್ ಕೆಲಸ ನಿರ್ವಹಿಸುತ್ತಿದ್ದ ಬಾಬು ಪತ್ನಿ ಸೀಮಾ ಈಗಾಗಲೇ ಬಂಧನಕ್ಕೊಳಗಾಗಿದ್ದಾಳೆ. ಸೀಮಾ ಬಂಧನದ ನಂತರ ಆರೋಪಿ ಬಾಬು ಛಾಪಾ ಕಾಗದವನ್ನು ಪಡೆದು, ವಿಧಾನಸೌಧದ ಆವರಣದಲ್ಲೇ ಮಾರುತ್ತಿದ್ದ ಎಂಬ ಸತ್ಯ ಬಯಲಾಗಿದೆ.
ಬಾಬು ಏನು ಕೆಲಸ ಮಾಡುತ್ತಾನೆಂದು ಯಾರಿಗೂ ಹೇಳುತ್ತಿರಲಿಲ್ಲ. ಸದ್ಯ ಎಸಿಪಿ ಸಕ್ರಿ ನೇತೃತ್ವದಲ್ಲಿ ರಚನೆಯಾಗಿರುವ ಎಸ್‌ಐಟಿ ತಂಡ ಬಂಧಿತರಿಂದ 63 ಲಕ್ಷ ರೂ. ಮೌಲ್ಯದ ಛಾಪಾ ಕಾಗದ ಜಪ್ತಿ ಮಾಡಿದ್ದು, ಬಾಬು ಸೇರಿ ಐವರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

CET Exam: ಜನಿವಾರ ಹಾಕಿದ್ದಕ್ಕೆ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ: ವಿಡಿಯೋ

Mangalore Waqf protest: ನೇಮೋತ್ಸವ ಫ್ಲೆಕ್ಸ್ ತೆಗೆದು ವಕ್ಫ್ ಪ್ರತಿಭಟನೆ ಬೋರ್ಡ್ ಹಾಕಿದ್ದಕ್ಕೆ ಆಕ್ರೋಶ

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಇದೆ ಮಳೆ ಸೂಚನೆ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಮುಂದಿನ ಸುದ್ದಿ
Show comments