ಶೋಕಿಗಾಗಿ ಕಳ್ಳತನ ಮಾಡುತ್ತಿದ್ದವರು ಅಂದರ್

Webdunia
ಶನಿವಾರ, 25 ಆಗಸ್ಟ್ 2018 (18:56 IST)
ಶೋಕಿಗಾಗಿ ಅಡ್ಡದಾರಿ ಹಿಡಿದು ಒಂಟಿಯಾಗಿ ಓಡಾಡುವ ಜನರಿಗೆ ಮಾರಕಾಸ್ತ್ರಗಳಿಂದ ಹೆದರಿಸಿ ಕಳ್ಳತನ ಮಾಡುತ್ತಿದ್ದವರ ಹೆಡೆಮುರಿ ಕಟ್ಟಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಶೋಕಿಗಾಗಿ ಅಡ್ಡದಾರಿ ಹಿಡಿದು ಒಂಟಿಯಾಗಿ ಓಡಾಡುವ ಜನರಿಗೆ ಮಾರಕಾಸ್ತ್ರಗಳಿಂದ ಹೆದರಿಸಿ ಹಣ, ಒಡವೆಗಳನ್ನ ದೋಚುತ್ತಿದ್ದ ಐವರು ದರೋಡೆಕೋರರನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಪೊಲೀಸರು ಐವರನ್ನ ಬಂಧಿಸಿದ್ದಾರೆ.

ಇನ್ನೂ ಇದಾಯತ್, ತನ್ವೀರ್, ಮನೋಜ್, ಭರತ್, ಮೋಹನ್ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಂದ ಲಾಂಗು, ಮಚ್ಚು ಇನ್ನಿತರ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವಳೆಂಥಾ ತಾಯಿ, ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿಟ್ಟುಕೊಂಡು ಡ್ರೈವಿಂಗ್ Video

ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲಾದ ಬಳಿಕ ಖಡಕ್‌ ಸಂದೇಶ ರವಾನಿಸಿದ ಸ್ಪೀಕರ್ ಓಂ ಬಿರ್ಲಾ

ಫಾರೂಕ್ ಅಬ್ದುಲ್ಲಾ ಕೊಲೆ ಯತ್ನ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಮುಗಿಬಿದ್ದ ಮಲ್ಲಿಕಾರ್ಜುನ ಖರ್ಗೆ

ಸಂಸತ್ ಮುಂದೆ ಚಹಾ, ಬಿಸ್ಕತ್ ಸೇವಿಸುತ್ತಾ ಎಲ್ ಪಿಜಿ ಅಭಾವದ ವಿರುದ್ಧ ರಾಹುಲ್ ಗಾಂಧಿ ಧರಣಿ Video

ಅತೀ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿಸಿದೆ ಸರ್ಕಾರ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments