Webdunia - Bharat's app for daily news and videos

Install App

ಪತಿಯನ್ನು ಬ್ಯಾಟ್‌ನಿಂದ ಹೊಡೆದು ಕೊಂದಿದ್ದ ಪತ್ನಿ ಅರೆಸ್ಟ್

Webdunia
ಮಂಗಳವಾರ, 5 ಜೂನ್ 2018 (18:53 IST)
ಪತಿಯನ್ನು ಕೊಂದು ಸಹಜ ಸಾವು ಎಂದು ನಾಟಕವಾಡಿದ್ದ ಪತ್ನಿಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಕಾವ್ಯ ಅಲಿಯಾಸ್ ಭಾರತಿ(40) ಬಂಧಿತ ಮಹಿಳೆಯಾಗಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೇ 2 ರಂದು ಓಂ ನಗರದ ನಿವಾಸದಲ್ಲಿ ಪತಿ ಶಿವಯೋಗಿ ಹಳೆಮನೆಯನ್ನ ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಕೊಲೆ ಮಾಡಿದ್ದಳು. ಬಳಿಕ ಮಂಚದ ಮೇಲಿಂದ ಬಿದ್ದು ಸತ್ತಿದ್ದಾರೆಂದು ಎಂದು ಕಥೆ ಕಟ್ಟಿದ್ದಳು.  
 
ಆದ್ರೆ ಶಿವಯೋಗಿ ಸಹೋದರಿ ರಾಜೇಶ್ವರಿಯಿಂದ ಸಂಶಾಯಸ್ಪದ ಸಾವೆಂದು ವಿದ್ಯಾನಗರ ಪೊಲೀಸರಿಗೆ ದೂರು ನೀಡಿದ್ದಳು. ದೂರಿನ ಅನ್ವಯ ವಿದ್ಯಾ ನಗರ ಪೊಲೀಸರು ಕಾವ್ಯಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪೊಲೀಸರ ಮುಂದೆ ತಾನೇ ಕೊಲೆ ಮಾಡಿರೋದಾಗಿ ತಪ್ಪೋಪ್ಪಿಕೊಂಡಿದ್ದಾಳೆ. 
 
ಕೌಟುಂಬಿಕ ಕಲಹ ಹಿನ್ನೆಲೆ ಕೊಲೆ ಮಾಡಿರುವುದಾಗಿ ಹೇಳಿದ್ದು, ಬಂಧಿತ ಮಹಿಳೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments