ಹುತಾತ್ಮ ಯೋಧನ ಮೃತದೇಹ 3ಕ್ಕೆ ಆಗಮನ

Webdunia
ಶನಿವಾರ, 16 ಫೆಬ್ರವರಿ 2019 (11:57 IST)
ಹುತಾತ್ಮ ಯೋಧ ಗುರುವಿನ ಅಂತ್ಯಸಂಸ್ಕಾರಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ. ಏತನ್ಮಧ್ಯೆ ಮೃತ ಯೋಧನ ಪಾರ್ಥಿವ ಶರೀರ 3 ಗಂಟೆಗೆ ಬರಲಿದೆ ಎಂದು ಸಚಿವರು ಹೇಳಿದ್ದಾರೆ.

ಗುಡಿಗೆರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿಕೆ ನೀಡಿದ್ದು, ಕೇಂದ್ರ ಸರ್ಕಾರ ಮಧ್ಯ ರಾತ್ರಿಯೇ ಬರುತ್ತೆ ಅಂತ ಹೇಳಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ವಿಮಾನವನ್ನು ತಿರುಚ್ಚಿಗೆ ಕಳುಹಿಸಿದ್ದಾರೆ. 11.30 ಕ್ಕೆ ಪಾರ್ಥಿವ ಶರೀರ ಬೆಂಗಳೂರಿಗೆ ಆಗಮಿಸಲಿದೆ. ಗುರು ಪತ್ನಿಗೆ ಸರ್ಕಾರಿ ಕೆಲಸ ಹಾಗೂ ಕುಟುಂಬಕ್ಕೆ ಆರ್ಥಿಕ ಸಹಾಯವನ್ನು ಸ್ವತಃ ಸಿಎಂ ಕುಮಾರಸ್ವಾಮಿ ಆಗಮಿಸಿ ಘೋಷಿಸಲಿದ್ದಾರೆ ಎಂದರು.

3 ಗಂಟೆಗೆ ಗುಡಿಗೆರೆಗೆ ಮೃತ ದೇಹ ಬರಲಿದೆ ಎಂದ ಅವರು, ಸಂಜೆ 6ಗಂಟೆಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಸಿಗರೇಟ್ ಕಿಡಿಯಿಂದ ಭಸ್ಮವಾಯಿತು 7 ಗೂಡಂಗಡಿಗಳು

ಪ್ರಧಾನಿ ಮೋದಿ ಉಡುಪಿಗೆ ಬರುತ್ತಿದ್ದಂತೇ ಸಚಿವ ದಿನೇಶ್ ಗುಂಡೂರಾವ್ ಮೂಲಕ ಸಿದ್ದರಾಮಯ್ಯ ತಲುಪಿಸಿದ್ದೇನು

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಪ್ರಧಾನಿ ಮೋದಿ ಇನ್ನು ಭಾರತ ಭಾಗ್ಯವಿಧಾತ: ಉಡುಪಿಯಲ್ಲಿ ವಿಶೇಷ ಬಿರುದು ನೀಡಿ ಪುತ್ತಿಗೆ ಶ್ರೀ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

ಮುಂದಿನ ಸುದ್ದಿ
Show comments