Webdunia - Bharat's app for daily news and videos

Install App

ಕೃತಕ ಕೈ ಕಾಲು ಜೋಡಣೆ

Webdunia
ಸೋಮವಾರ, 17 ಜುಲೈ 2023 (20:55 IST)
ನಾರಾಯಣ ಸೇವಾ ಸಂಸ್ಥೆ ವತಿಯಿಂದ ಬೆಂಗಳೂರಿನ ವಿವಿ ಪುರಂನಲ್ಲಿ ಕೃತಕ ಅಂಗಾಂಗ ಜೋಡಣೆಗಾಗಿ ಅಂಗಾಂಗ ಮಾಪನ ಶಿಬಿರ ನಡೆಸಲಾಯ್ತು.ಕಾಲು-ಕೈ ಇಲ್ಲದವರಿಗೆ ಕೃತಕ ಕೈ-ಕಾಲು ಜೋಡಿಸುವ ಶಿಬಿರಕ್ಕೆ ಕ್ರೀಡಾ ಸಚಿವ ಬಿ.ನಾಗೇಂದ್ರ ಚಾಲನೆ ನೀಡಿದ್ರು.ಶಿಬಿರದಲ್ಲಿ ಭಾಗಿಯಾದ ತಜ್ಞ ವೈದ್ಯರು ಅಂಗಾಂಗಗಳ ಅವಶ್ಯಕತೆ ಇರೋ ದಿವ್ಯಾಂಗರ ಅಳತೆ ತೆಗೆದುಕೊಂಡರು. ಇನ್ನು ಈ ಶಿಬಿರಕ್ಕೆ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ವಿಕಲಚೇತನರು ತಮಗೆ ಹೊಸ ಜೀವನ ನೀಡಲು ಮುಂದಾಗಿರೋ ಸಂಸ್ಥೆಯ ಕಾರ್ಯಕ್ಕೆ ಅಭಿನಂದಿಸೋ ಜೊತೆಗೆ ಕೃತಕ ಕೈ-ಕಾಲುಗಳು ಸಿಗುತ್ತಿರೋದಕ್ಕೆ ಸಂತಸ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments