ಕೃತಕ ಕೈ ಕಾಲು ಜೋಡಣೆ

Webdunia
ಸೋಮವಾರ, 17 ಜುಲೈ 2023 (20:55 IST)
ನಾರಾಯಣ ಸೇವಾ ಸಂಸ್ಥೆ ವತಿಯಿಂದ ಬೆಂಗಳೂರಿನ ವಿವಿ ಪುರಂನಲ್ಲಿ ಕೃತಕ ಅಂಗಾಂಗ ಜೋಡಣೆಗಾಗಿ ಅಂಗಾಂಗ ಮಾಪನ ಶಿಬಿರ ನಡೆಸಲಾಯ್ತು.ಕಾಲು-ಕೈ ಇಲ್ಲದವರಿಗೆ ಕೃತಕ ಕೈ-ಕಾಲು ಜೋಡಿಸುವ ಶಿಬಿರಕ್ಕೆ ಕ್ರೀಡಾ ಸಚಿವ ಬಿ.ನಾಗೇಂದ್ರ ಚಾಲನೆ ನೀಡಿದ್ರು.ಶಿಬಿರದಲ್ಲಿ ಭಾಗಿಯಾದ ತಜ್ಞ ವೈದ್ಯರು ಅಂಗಾಂಗಗಳ ಅವಶ್ಯಕತೆ ಇರೋ ದಿವ್ಯಾಂಗರ ಅಳತೆ ತೆಗೆದುಕೊಂಡರು. ಇನ್ನು ಈ ಶಿಬಿರಕ್ಕೆ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ವಿಕಲಚೇತನರು ತಮಗೆ ಹೊಸ ಜೀವನ ನೀಡಲು ಮುಂದಾಗಿರೋ ಸಂಸ್ಥೆಯ ಕಾರ್ಯಕ್ಕೆ ಅಭಿನಂದಿಸೋ ಜೊತೆಗೆ ಕೃತಕ ಕೈ-ಕಾಲುಗಳು ಸಿಗುತ್ತಿರೋದಕ್ಕೆ ಸಂತಸ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments