Webdunia - Bharat's app for daily news and videos

Install App

ಕೃತಕ ಕೈ ಕಾಲು ಜೋಡಣೆ

Webdunia
ಸೋಮವಾರ, 17 ಜುಲೈ 2023 (20:55 IST)
ನಾರಾಯಣ ಸೇವಾ ಸಂಸ್ಥೆ ವತಿಯಿಂದ ಬೆಂಗಳೂರಿನ ವಿವಿ ಪುರಂನಲ್ಲಿ ಕೃತಕ ಅಂಗಾಂಗ ಜೋಡಣೆಗಾಗಿ ಅಂಗಾಂಗ ಮಾಪನ ಶಿಬಿರ ನಡೆಸಲಾಯ್ತು.ಕಾಲು-ಕೈ ಇಲ್ಲದವರಿಗೆ ಕೃತಕ ಕೈ-ಕಾಲು ಜೋಡಿಸುವ ಶಿಬಿರಕ್ಕೆ ಕ್ರೀಡಾ ಸಚಿವ ಬಿ.ನಾಗೇಂದ್ರ ಚಾಲನೆ ನೀಡಿದ್ರು.ಶಿಬಿರದಲ್ಲಿ ಭಾಗಿಯಾದ ತಜ್ಞ ವೈದ್ಯರು ಅಂಗಾಂಗಗಳ ಅವಶ್ಯಕತೆ ಇರೋ ದಿವ್ಯಾಂಗರ ಅಳತೆ ತೆಗೆದುಕೊಂಡರು. ಇನ್ನು ಈ ಶಿಬಿರಕ್ಕೆ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ವಿಕಲಚೇತನರು ತಮಗೆ ಹೊಸ ಜೀವನ ನೀಡಲು ಮುಂದಾಗಿರೋ ಸಂಸ್ಥೆಯ ಕಾರ್ಯಕ್ಕೆ ಅಭಿನಂದಿಸೋ ಜೊತೆಗೆ ಕೃತಕ ಕೈ-ಕಾಲುಗಳು ಸಿಗುತ್ತಿರೋದಕ್ಕೆ ಸಂತಸ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾದಯಾತ್ರೆ ಆರಂಭಿಸಿದ ಬಳಿಕ, ಡಿಕೆ ಶಿವಕುಮಾರ್ ಉತ್ತರ ಕರ್ನಾಟಕದತ್ತ ಮುಖ: ವಿಜಯೇಂದ್ರ

ವಿಟ್ಲಪಿಂಡಿ ಉತ್ಸವದ ವೇಳೆ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ, ಭಕ್ತರಲ್ಲಿ ಆತಂಕ

ದೆಹಲಿ ಕಟ್ಟಡ ದುರಂತ, ಹಲವರು ಸಿಲುಕಿರುವ ಶಂಕೆ, ಇಬ್ಬರ ರಕ್ಷಣೆ

ಮಂಗಳೂರಿನಲ್ಲಿ 6ತಿಂಗಳ ಹಿಂದಿನ ಮಾಂಸ ಪತ್ತೆ ಬೆನ್ನಲ್ಲೇ ಕೆಎಫ್‌ಸಿಯ ಡೀಪ್ ಪ್ರೈಡ್ ಚಿಕನ್‌ನಲ್ಲಿ ಹುಳ, Video

ಪ್ರಜಾಪ್ರಭುತ್ವದಲ್ಲಿ ಪ್ರಶ್ನೆಗಳನ್ನು ಹತ್ತಿಕ್ಕಲು ಪ್ರಧಾನಿ ಮೋದಿ ಯತ್ನಿ: ಮಲ್ಲಿಕಾರ್ಜುನ ಖರ್ಗೆ ಕಿಡಿ

ಮುಂದಿನ ಸುದ್ದಿ
Show comments