ಕೃತಕ ಕೈ ಕಾಲು ಜೋಡಣೆ

Webdunia
ಸೋಮವಾರ, 17 ಜುಲೈ 2023 (20:55 IST)
ನಾರಾಯಣ ಸೇವಾ ಸಂಸ್ಥೆ ವತಿಯಿಂದ ಬೆಂಗಳೂರಿನ ವಿವಿ ಪುರಂನಲ್ಲಿ ಕೃತಕ ಅಂಗಾಂಗ ಜೋಡಣೆಗಾಗಿ ಅಂಗಾಂಗ ಮಾಪನ ಶಿಬಿರ ನಡೆಸಲಾಯ್ತು.ಕಾಲು-ಕೈ ಇಲ್ಲದವರಿಗೆ ಕೃತಕ ಕೈ-ಕಾಲು ಜೋಡಿಸುವ ಶಿಬಿರಕ್ಕೆ ಕ್ರೀಡಾ ಸಚಿವ ಬಿ.ನಾಗೇಂದ್ರ ಚಾಲನೆ ನೀಡಿದ್ರು.ಶಿಬಿರದಲ್ಲಿ ಭಾಗಿಯಾದ ತಜ್ಞ ವೈದ್ಯರು ಅಂಗಾಂಗಗಳ ಅವಶ್ಯಕತೆ ಇರೋ ದಿವ್ಯಾಂಗರ ಅಳತೆ ತೆಗೆದುಕೊಂಡರು. ಇನ್ನು ಈ ಶಿಬಿರಕ್ಕೆ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ವಿಕಲಚೇತನರು ತಮಗೆ ಹೊಸ ಜೀವನ ನೀಡಲು ಮುಂದಾಗಿರೋ ಸಂಸ್ಥೆಯ ಕಾರ್ಯಕ್ಕೆ ಅಭಿನಂದಿಸೋ ಜೊತೆಗೆ ಕೃತಕ ಕೈ-ಕಾಲುಗಳು ಸಿಗುತ್ತಿರೋದಕ್ಕೆ ಸಂತಸ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು: ಎಚ್‌ಡಿ ಕುಮಾರಸ್ವಾಮಿ

ಬಿಜೆಪಿಯವರಿಗೆ ಈ ನಾಲ್ಕು ಪದ ಬಿಟ್ರೇ, ಬೇರೆ ಮಾತನಾಡಲು ಬರಲ್ಲ: ಪ್ರಿಯಾಂಕ್ ಖರ್ಗೆ ಕಿಡಿ

ರಾಜಕೀಯಕ್ಕಾಗಿ ನಾನು ಭಾರತವನ್ನು ಬೈಯಲು ಸಾಧ್ಯವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್‌

Tamilnadu Rain Alert: ಮುನ್ಸೂಚನೆಯಂತೆ ಈ ಭಾಗದಲ್ಲಿ ಮಳೆ

ಮುಂದಿನ ಸುದ್ದಿ
Show comments