ಕೃತಕ ಕೈ ಕಾಲು ಜೋಡಣೆ

Webdunia
ಸೋಮವಾರ, 17 ಜುಲೈ 2023 (20:55 IST)
ನಾರಾಯಣ ಸೇವಾ ಸಂಸ್ಥೆ ವತಿಯಿಂದ ಬೆಂಗಳೂರಿನ ವಿವಿ ಪುರಂನಲ್ಲಿ ಕೃತಕ ಅಂಗಾಂಗ ಜೋಡಣೆಗಾಗಿ ಅಂಗಾಂಗ ಮಾಪನ ಶಿಬಿರ ನಡೆಸಲಾಯ್ತು.ಕಾಲು-ಕೈ ಇಲ್ಲದವರಿಗೆ ಕೃತಕ ಕೈ-ಕಾಲು ಜೋಡಿಸುವ ಶಿಬಿರಕ್ಕೆ ಕ್ರೀಡಾ ಸಚಿವ ಬಿ.ನಾಗೇಂದ್ರ ಚಾಲನೆ ನೀಡಿದ್ರು.ಶಿಬಿರದಲ್ಲಿ ಭಾಗಿಯಾದ ತಜ್ಞ ವೈದ್ಯರು ಅಂಗಾಂಗಗಳ ಅವಶ್ಯಕತೆ ಇರೋ ದಿವ್ಯಾಂಗರ ಅಳತೆ ತೆಗೆದುಕೊಂಡರು. ಇನ್ನು ಈ ಶಿಬಿರಕ್ಕೆ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ವಿಕಲಚೇತನರು ತಮಗೆ ಹೊಸ ಜೀವನ ನೀಡಲು ಮುಂದಾಗಿರೋ ಸಂಸ್ಥೆಯ ಕಾರ್ಯಕ್ಕೆ ಅಭಿನಂದಿಸೋ ಜೊತೆಗೆ ಕೃತಕ ಕೈ-ಕಾಲುಗಳು ಸಿಗುತ್ತಿರೋದಕ್ಕೆ ಸಂತಸ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಏರಿಕೆ, ಜನ ಸಾಮಾನ್ಯರಿಗೆ ತಟ್ಟಿದ ಬಿಸಿ

ಕರ್ನಾಟಕ ಸಿಎಂ ಬದಲಾವಣೆ ವಿಚಾರ ಏನಾಯ್ತು, ಹೈಕಮಾಂಡ್ ತೀರ್ಮಾನವೇನು

Karnataka Weather: ಇಂದು ಏಳು ಜಿಲ್ಲೆಗಳಲ್ಲಿ ಭಾರೀ ಮಳೆ, ಆರೆಂಜ್ ಅಲರ್ಟ್

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಮುಂದಿನ ಸುದ್ದಿ
Show comments