Webdunia - Bharat's app for daily news and videos

Install App

ಕಲಾಕೃತಿ ಸ್ಥಾಪನೆ ಕರ್ನಾಟಕದ ಹೆಮ್ಮೆ: ಪ್ರಹ್ಲಾದ್ ಜೋಶಿ

Webdunia
ಬುಧವಾರ, 27 ಜುಲೈ 2022 (09:36 IST)
ಬೆಂಗಳೂರು : 20 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಂಸತ್ ಭವನದಲ್ಲಿ ಬಸವಣ್ಣನವರ ಅನುಭವ ಮಂಟಪ ಕಲಾಕೃತಿಯನ್ನು ಪ್ರದರ್ಶಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಇದು ನಿಜಕ್ಕೂ ಕರ್ನಾಟಕಕ್ಕೆ ಹೆಮ್ಮೆಯ ಸಂಗತಿ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನೂತನ ಸಂಸತ್ ಭವನದಲ್ಲಿ ಸಂವಿಧಾನದ ಗ್ಯಾಲರಿ ನಿರ್ಮಿಸಲಾಗುತ್ತಿದ್ದು, 12ನೇ ಶತಮಾನದ ಬಸವಣ್ಣನವರ ಅನುಭವ ಮಂಟಪಕ್ಕೆ ಸಂಬಂಧಿಸಿದ ಹಸ್ತಪ್ರತಿ, ಕಲಾಕೃತಿ ಸೇರಿದಂತೆ ಲಭ್ಯ ಇರುವ ಅಗತ್ಯ ದೃಶ್ಯ ದಾಖಲೆಗಳನ್ನೂ ಪ್ರದರ್ಶಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಅವರು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments