Webdunia - Bharat's app for daily news and videos

Install App

ಪತಿ ಟಿಕೆಟ್​​ಗೆ ಅರುಣ್​​​​ ಕುಮಾರ್​ ಪತ್ನಿ ಲಾಭಿ

Webdunia
ಶನಿವಾರ, 8 ಏಪ್ರಿಲ್ 2023 (16:20 IST)
BJP ಟಿಕೆಟ್​ ಲಿಸ್ಟ್​ ರೆಡಿಯಾಗಿದ್ದು, ಘೋಷಣೆಯಷ್ಟೇ ಬಾಕಿ ಇದೆ. ಈ ಬಾರಿ ಹೈಕಮಾಂಡ್​​​ ಅಳೆದು ತೂಗಿ ಗೆಲ್ಲುವವರಿಗೆ ಟಿಕೆಟ್​ ಫೈನಲ್​ ಮಾಡಿದೆ ಎಂದು BJP ಉನ್ನತ ಮೂಲಗಳು ತಿಳಿಸಿವೆ. ಕ್ಷೇತ್ರದಲ್ಲಿ ವರ್ಚಸ್ಸು ಕಳೆದುಕೊಂಡ ಶಾಸಕರಿಗೆ ಈ ಬಾರಿ ಟಿಕೆಟ್​​​ ಮಿಸ್​​ ಆಗುವ ಸಾಧ್ಯತೆ ಹೆಚ್ಚಿದ್ದು, ಕೆಲ ಶಾಸಕರಲ್ಲಿ ಆತಂಕ ಮನೆ ಮಾಡಿದೆ.. ರಾಣೇಬೆನ್ನೂರು ಶಾಸಕ ಅರುಣ್ ಕುಮಾರ್ ಪೂಜಾರ ಪತ್ನಿ ಮಂಗಳಾ ಗೌರಿ ಹಾವೇರಿಯಲ್ಲಿ ಸಿಎಂ ಬಸವರಾಜ​​ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದು, ಪತಿ ಅರುಣ್​​ ಕುಮಾರ್​ಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಪತಿ ಅರುಣ್​​​​ ಕುಮಾರ್​ಗೆ ಟಿಕೆಟ್ ಕೊಡಿಸಲು ಪತ್ನಿ ಮಂಗಳಾ ಗೌರಿ ಸರ್ಕಸ್ ಮಾಡ್ತಿದ್ದು, ಸಿಎಂ ಬಸವರಾಜ್​ ಬೊಮ್ಮಾಯಿ ದೆಹಲಿಗೆ ಹೋಗೋಕೂ ಮುನ್ನ ಮಂಗಳಾ ಗೌರಿ ಸಿಎಂ ಅವರನ್ನು ಭೇಟಿಯಾಗಿದ್ದಾರೆ.. ಸ್ವಪಕ್ಷೀಯರ ಅಸಮಾಧಾನ ಹಿನ್ನೆಲೆ ಪೂಜಾರಗೆ ಟಿಕೆಟ್ ಮಿಸ್ ಆಗುವ ಸಾಧ್ಯತೆ ಹೆಚ್ಚಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರ ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಭಾರೀ ಮಳೆ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮುಂದಿನ ಸುದ್ದಿ
Show comments