Webdunia - Bharat's app for daily news and videos

Install App

ಶಾಸಕ ಯತ್ನಾಳ್ ಈ ಹೇಳಿಕೆಯ ವಿರುದ್ಧ ದೂರು ನೀಡಲು ಮುಂದಾದ ಅರುಣ್ ಸಿಂಗ್

Webdunia
ಗುರುವಾರ, 18 ಫೆಬ್ರವರಿ 2021 (12:00 IST)
ಬೆಂಗಳೂರು : ನಿಗಮ ಮಂಡಳಿಯಲ್ಲಿ ಸ್ಥಾನ ಪಡೆದವರ ಬಗ್ಗೆ ಶಾಸಕ ಯತ್ನಾಳ್ ಅವಮಾನೀಯ ಹೇಳಿಕೆ  ನೀಡಿದ ಹಿನ್ನಲೆಯಲ್ಲಿ  ಅವರ  ವಿರುದ್ಧ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ದೂರು ನೀಡಲು ನಿರ್ಧಾರ ಮಾಡಿದ್ದಾರೆ.

ವಿಜಯೇಂದ್ರ ಕಾಲು ಒತ್ತುವವರಿಗೆ ನಿಗಮ ಸ್ಥಾನ ಸಿಗುತ್ತದೆ ಎಂದು ಯತ್ನಾಳ್ ಅವಮಾನೀಯ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯ ವಿರುದ್ಧ ಅರುಣ್ ಸಿಂಗ್ ಆಕ್ರೋಶಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ದೂರು ನೀಡಲು ನಿಗಮ ಮಂಡಳಿ ಅಧ್ಯಕ್ಷರು ನಿರ್ಧಾರ ಮಾಡಿದ್ದಾರೆ. 25ಕ್ಕೂ ಹೆಚ್ಚು ನಿಗಮ ಮಂಡಳಿ ಅಧ್ಯಕ್ಷರು ದೂರು ನೀಡಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಗೆ ಬೆದರಿಕೆಗೆ ಸಿದ್ದರಾಮಯ್ಯ ಗರಂ: ಆರ್ ಎಸ್ಎಸ್ ದುರುಳರು ಎಂದ ಸಿಎಂ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದಿಡೀರ್ ಆಸ್ಪತ್ರೆಗೆ ದಾಖಲು

Karnataka Weather: ಇಂದು ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಧರ್ಮಸ್ಥಳ ಬುರುಡೆ ರಹಸ್ಯ: ಎಸ್‌ಐಟಿ ತನಿಖೆ ಬಗ್ಗೆ ಪರಮೇಶ್ವರ್ ಬಿಗ್ ಅಪ್ಡೇಟ್

ಮಂಗಳೂರು ದಸರಾ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ ಟೂರ್‌ಗೆ ಭರ್ಜರಿ ರೆಸ್ಪಾನ್ಸ್‌, ಪ್ರವಾಸಿಗರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments