Webdunia - Bharat's app for daily news and videos

Install App

ಸಿಎಂ ವಿರುದ್ಧ ಬಹಿರಂಗ ಹೇಳಿಕೆ ನೀಡದಂತೆ ಸಚಿವರಿಗೆ ಸೂಚನೆ

Webdunia
ಗುರುವಾರ, 17 ಜೂನ್ 2021 (09:17 IST)
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಬಹಿರಂಗವಾಗಿ ಯಾವುದೇ ಹೇಳಿಕೆ ನೀಡದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಚಿವರಿಗೆ ಖಡಕ್ ಸೂಚನೆ ನೀಡಿದ್ದಾರೆ.


ನಿನ್ನೆ ಸಭೆಯಲ್ಲಿ ಬಿಜೆಪಿ ನಾಯಕರಿಗೆ ಅರುಣ್ ಸಿಂಗ್ ಈ ಸೂಚನೆ ನೀಡಿದ್ದಾರೆ. ಅಲ್ಲದೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪನವರೇ ಸಿಎಂ ಎಂದು ಖಡಕ್ ಆಗಿ ಹೇಳಿದ್ದಾರೆ. ಈ ಸಮಯದಲ್ಲಿ ಸಚಿವರುಗಳು ಕೊರೋನಾ ನಿಯಂತ್ರಣದ ಬಗ್ಗೆ ಗಮನಹರಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಇನ್ನು, 30 ಶಾಸಕರು ಅರುಣ್ ಸಿಂಗ್ ಭೇಟಿಗೆ ಸಮಯ ಕೇಳಿದ್ದಾರೆ. ಬೆಳಿಗ್ಗೆ 9.30 ರಿಂದ ಶಾಸಕರು ಒಬ್ಬೊಬ್ಬರಾಗಿ ಅರುಣ್ ಸಿಂಗ್ ಭೇಟಿ ಮಾಡಿ ತಮ್ಮ ಅಳಲು ತೋಡಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

ಮುಂದಿನ ಸುದ್ದಿ
Show comments