Webdunia - Bharat's app for daily news and videos

Install App

ಕೆಂಗೇರಿ ಉಪನಗರದಲ್ಲಿ ಪ್ರಸಿದ್ದ ಅರುಣಾ ಸಿಲ್ಕ್‌ ನೂತನ ಶೋರೂಮ್‌

Webdunia
ಶುಕ್ರವಾರ, 4 ಫೆಬ್ರವರಿ 2022 (19:49 IST)
ಮದುವೆಯ ಸಂಭ್ರಮಕ್ಕೆ ಮತ್ತಷ್ಟು ರಂಗನ್ನು ತುಂಬುವ ಉಡುಪುಗಳ ಪ್ರಸಿದ್ದ ಶೋರೂಮ್‌ ಅರುಣ ಸಿಲ್ಕ್ಸ್‌ ರವರ ನೂತನ ಶೋರೂಮ್‌ ಈಗ ಕೆಂಗೇರಿ ಉಪನಗರದಲ್ಲಿ ಪ್ರಾರಂಭವಾಗಲಿದೆ. 
ಅಬಕಾರಿ ಸಚಿವರಾದ ಕೆ ಗೋಪಾಲಯ್ಯ ಅವರು ಶೋರೂಮ್‌ ಉದ್ಘಾಟಿಸಲಿದ್ದಾರೆ. ನಿವೃತ್ತ ಐಎಎಸ್‌ ಅಧಿಕಾರಿ ಶ್ರೀಮತಿ ಮೀರಾ ಸಕ್ಸೇನಾ, ಖ್ಯಾತ ಚಲನ ಚಿತ್ರ ನಟಿ ಸಂಜನ ಆನಂದ್‌ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. 
ಕೆಂಗೇರಿ ಉಪನಗರದ ಮುಖ್ಯ ರಸ್ತೆಯಲ್ಲಿರುವ ಹೋಯ್ಸಳ ಸರ್ಕಲ್‌ ಹತ್ತಿರ ಪ್ರಾರಂಭವಾಗುತ್ತಿರುವ ಈ ಶೋರೂಮ್‌ ನಿಂದ ಆಭಾಗದ ಜನರ ಅಗತ್ಯಗಳನ್ನು ಪೂರೈಸುವ ಉದ್ದೇಶವನ್ನು ಹೊಂದಲಾಗಿದೆ.
ಕಳೆದ 12 ವರ್ಷಗಳಿಂದ ಬೆಂಗಳೂರಿನ  ರಾಜಾಜಿನಗರ ಸುತ್ತ ಮುತ್ತಲೂ ಭಾಗದಲ್ಲಿ ಮನೆಮಾತಾಗಿರುವ ಅರುಣ ಸಿಲ್ಕ್ಸ್‌ ಇಂದು ಕೆಂಗೇರಿ ಉಪನಗರದಲ್ಲಿ ತನ್ನ ಎರಡನೇ ಶಾಖೆಯನ್ನು ಪ್ರಾರಂಭಿಸಿದೆ. 
ಮೂಲತಃ ಮೊಳಕಾಲ್ಮೂರು ನವರಾದ    ನರಸಿಂಹ ಮೂರ್ತಿ ಮತ್ತು ಶ್ರೀನಿವಾಸ್‌ ರವರು  ನೇಕಾರರಿಂದ ನೇರವಾಗಿ ಗ್ರಾಹಕರುಗಳಿಗೆ ಸೀರೆಗಳನ್ನು ತಲುಪಿಸಬೇಕು ಎನ್ನುವ ಉದ್ದೇಶದಿಂದ ಬೆಂಗಳೂರಿನ ರಾಜಾಜಿನಗರದಲ್ಲಿ ಮೊದಲ ಶೋರೂಮ್‌ ಅನ್ನು ಪ್ರಾರಂಭಿಸಲಾಗಿತ್ತು. 
ಇದೀಗ ಬೆಂಗಳೂರಿನ ಕೆಂಗೇರಿ ಹಾಗೂ ಇನ್ನಿತರ ಪ್ರದೇಶಗಳ ಗ್ರಾಹಕರುಗಳಿಗೆ ಅತ್ಯುತ್ತಮ ಗುಣಮಟ್ಟದ ಸೀರೆಗಳನ್ನು ಸರಿಯಾದ ಬೆಲೆಯಲ್ಲಿ ತಲುಪಿಸಬೇಕು ಎನ್ನುವ ಉದ್ದೇಶದಿಂದ ನೂತನ ಶೋರೂಮ್‌ ಅನ್ನು ಪ್ರಾರಂಭಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments