Webdunia - Bharat's app for daily news and videos

Install App

ಕೆಂಗೇರಿ ಉಪನಗರದಲ್ಲಿ ಪ್ರಸಿದ್ದ ಅರುಣಾ ಸಿಲ್ಕ್‌ ನೂತನ ಶೋರೂಮ್‌

Webdunia
ಶುಕ್ರವಾರ, 4 ಫೆಬ್ರವರಿ 2022 (19:49 IST)
ಮದುವೆಯ ಸಂಭ್ರಮಕ್ಕೆ ಮತ್ತಷ್ಟು ರಂಗನ್ನು ತುಂಬುವ ಉಡುಪುಗಳ ಪ್ರಸಿದ್ದ ಶೋರೂಮ್‌ ಅರುಣ ಸಿಲ್ಕ್ಸ್‌ ರವರ ನೂತನ ಶೋರೂಮ್‌ ಈಗ ಕೆಂಗೇರಿ ಉಪನಗರದಲ್ಲಿ ಪ್ರಾರಂಭವಾಗಲಿದೆ. 
ಅಬಕಾರಿ ಸಚಿವರಾದ ಕೆ ಗೋಪಾಲಯ್ಯ ಅವರು ಶೋರೂಮ್‌ ಉದ್ಘಾಟಿಸಲಿದ್ದಾರೆ. ನಿವೃತ್ತ ಐಎಎಸ್‌ ಅಧಿಕಾರಿ ಶ್ರೀಮತಿ ಮೀರಾ ಸಕ್ಸೇನಾ, ಖ್ಯಾತ ಚಲನ ಚಿತ್ರ ನಟಿ ಸಂಜನ ಆನಂದ್‌ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. 
ಕೆಂಗೇರಿ ಉಪನಗರದ ಮುಖ್ಯ ರಸ್ತೆಯಲ್ಲಿರುವ ಹೋಯ್ಸಳ ಸರ್ಕಲ್‌ ಹತ್ತಿರ ಪ್ರಾರಂಭವಾಗುತ್ತಿರುವ ಈ ಶೋರೂಮ್‌ ನಿಂದ ಆಭಾಗದ ಜನರ ಅಗತ್ಯಗಳನ್ನು ಪೂರೈಸುವ ಉದ್ದೇಶವನ್ನು ಹೊಂದಲಾಗಿದೆ.
ಕಳೆದ 12 ವರ್ಷಗಳಿಂದ ಬೆಂಗಳೂರಿನ  ರಾಜಾಜಿನಗರ ಸುತ್ತ ಮುತ್ತಲೂ ಭಾಗದಲ್ಲಿ ಮನೆಮಾತಾಗಿರುವ ಅರುಣ ಸಿಲ್ಕ್ಸ್‌ ಇಂದು ಕೆಂಗೇರಿ ಉಪನಗರದಲ್ಲಿ ತನ್ನ ಎರಡನೇ ಶಾಖೆಯನ್ನು ಪ್ರಾರಂಭಿಸಿದೆ. 
ಮೂಲತಃ ಮೊಳಕಾಲ್ಮೂರು ನವರಾದ    ನರಸಿಂಹ ಮೂರ್ತಿ ಮತ್ತು ಶ್ರೀನಿವಾಸ್‌ ರವರು  ನೇಕಾರರಿಂದ ನೇರವಾಗಿ ಗ್ರಾಹಕರುಗಳಿಗೆ ಸೀರೆಗಳನ್ನು ತಲುಪಿಸಬೇಕು ಎನ್ನುವ ಉದ್ದೇಶದಿಂದ ಬೆಂಗಳೂರಿನ ರಾಜಾಜಿನಗರದಲ್ಲಿ ಮೊದಲ ಶೋರೂಮ್‌ ಅನ್ನು ಪ್ರಾರಂಭಿಸಲಾಗಿತ್ತು. 
ಇದೀಗ ಬೆಂಗಳೂರಿನ ಕೆಂಗೇರಿ ಹಾಗೂ ಇನ್ನಿತರ ಪ್ರದೇಶಗಳ ಗ್ರಾಹಕರುಗಳಿಗೆ ಅತ್ಯುತ್ತಮ ಗುಣಮಟ್ಟದ ಸೀರೆಗಳನ್ನು ಸರಿಯಾದ ಬೆಲೆಯಲ್ಲಿ ತಲುಪಿಸಬೇಕು ಎನ್ನುವ ಉದ್ದೇಶದಿಂದ ನೂತನ ಶೋರೂಮ್‌ ಅನ್ನು ಪ್ರಾರಂಭಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments